Sunday, September 8, 2024

minister somshekar

ಆರ್ ಟಿಪಿಸಿಆರ್ ನಕಲಿ ವರದಿ ತರುವವರ ವಿರುದ್ದ ಕಠಿಣ ಕ್ರಮಕೈಗೊಳ್ಳಿ : ಸಹಕಾರ ಸಚಿವ ಸೋಮಶೇಖರ್

www.karnatakatv.net : ಗುಂಡ್ಲುಪೇಟೆ : ಕೇರಳದಿಂದ ಆಗಮಿಸುವ ಕೆಲ ಪ್ರಯಾಣಿಕರು ರಾಜ್ಯದೊಳಗೆ ಪ್ರವೇಶಿಸಲು ನಕಲಿ ಆರ್ ಟಿಪಿಸಿಆರ್ ವರದಿಯನ್ನು ತರುತ್ತಿರುವುದು ಜಿಲ್ಲಾಡಳಿತದ ಗಮನಕ್ಕೆ ಬಂದಿದೆ. ಇಂತಹವರ ವಿರುದ್ದ ಕೂಡಲೇ ಕ್ರಮಿನಲ್ ಮೊಕದ್ದಮೆ ದಾಖಲಿಸುವ ಜೊತೆಗೆ ಅವರ ವಾಹನಗಳನ್ನು ಸ್ಥಳದಲ್ಲಿಯೇ ಜಪ್ತಿ ಮಾಡಬೇಕೆಂದು ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಜಿಲ್ಲಾಡಳಿತ ಹಾಗೂ ಪೊಲೀಸರಿಗೆ...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img