ಹಾಸನ: ಸಾರಿಗೆ ಸಚಿವ ಶ್ರೀರಾಮುಲು ಹಾಸನಾಂಬೆಯ ದರ್ಶನ ಪಡೆದಿದ್ದಾರೆ. ಕುಟುಂಬ ಸಮೇತರಾಗಿ ಬಂದು, ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಪೂಜೆಯ ಬಳಿಕ ಮಾತನಾಡಿದ ಶ್ರೀರಾಮುಲು, ಹಾಸನಾಂಬೆ ದೇವಿ ಬಹಳ ದಿನಗಳಿಂದ ಸಂಕಲ್ಪ, ಇಚ್ಛೆಯಿತ್ತು. ಇವತ್ತು ಕುಟುಂಬ ಸಮೇತರಾಗಿ ಬಂದು ಹಾಸನಾಂಬೆ ದೇವಿ ಆಶೀರ್ವಾದ ಪಡೆದುಕೊಂಡಿದ್ದೇನೆ. ಇದರಿಂದ ಸಂತೋಷ, ಸಮಾಧಾನ, ಸಾರ್ಥಕತೆ ಆಗಿದೆ. ಒಂದು ಕಡೆ...
Health Tips: ಇತ್ತೀಚಿನ ದಿನಗಳಲ್ಲಿ ಜೀವನಶೈಲಿಯಿಂದಾಗಿ ಯುವ ಪೀಳಿಗೆಯವರಲ್ಲಿಯೇ ಹೆಚ್ಚು ಬಿಪಿ, ಶುಗರ್ ರೋಗಗಳನ್ನು ನೋಡುತ್ತಿದ್ದೇವೆ. ಹಾಗಾದ್ರೆ ಲೋ ಬಿಪಿ ಬರಲು ಕಾರಣಗಳೇನು..? ಅದರ ಲಕ್ಷಣಗಳೇನು...