Monday, August 10, 2026

minister sri ramulu

‘ತಾಯಿಯ ಆಶೀರ್ವಾದಿಂದ ಇವತ್ತು ಸರ್ಕಾರ ಎಸ್ಸಿ, ಎಸ್ಟಿ ಜನಾಂಗಕ್ಕೆ ಮೀಸಲಾತಿ ಜಾಸ್ತಿ ಮಾಡಿದೆ’

ಹಾಸನ: ಸಾರಿಗೆ ಸಚಿವ ಶ್ರೀರಾಮುಲು ಹಾಸನಾಂಬೆಯ ದರ್ಶನ ಪಡೆದಿದ್ದಾರೆ. ಕುಟುಂಬ ಸಮೇತರಾಗಿ ಬಂದು, ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಪೂಜೆಯ ಬಳಿಕ ಮಾತನಾಡಿದ ಶ್ರೀರಾಮುಲು, ಹಾಸನಾಂಬೆ ದೇವಿ ಬಹಳ ದಿನಗಳಿಂದ ಸಂಕಲ್ಪ, ಇಚ್ಛೆಯಿತ್ತು. ಇವತ್ತು ಕುಟುಂಬ ಸಮೇತರಾಗಿ ಬಂದು ಹಾಸನಾಂಬೆ ದೇವಿ ಆಶೀರ್ವಾದ ಪಡೆದುಕೊಂಡಿದ್ದೇನೆ. ಇದರಿಂದ ಸಂತೋಷ, ಸಮಾಧಾನ, ಸಾರ್ಥಕತೆ ಆಗಿದೆ. ಒಂದು ಕಡೆ...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img