ಹಾಸನ: ಸಾರಿಗೆ ಸಚಿವ ಶ್ರೀರಾಮುಲು ಹಾಸನಾಂಬೆಯ ದರ್ಶನ ಪಡೆದಿದ್ದಾರೆ. ಕುಟುಂಬ ಸಮೇತರಾಗಿ ಬಂದು, ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಪೂಜೆಯ ಬಳಿಕ ಮಾತನಾಡಿದ ಶ್ರೀರಾಮುಲು, ಹಾಸನಾಂಬೆ ದೇವಿ ಬಹಳ ದಿನಗಳಿಂದ ಸಂಕಲ್ಪ, ಇಚ್ಛೆಯಿತ್ತು. ಇವತ್ತು ಕುಟುಂಬ ಸಮೇತರಾಗಿ ಬಂದು ಹಾಸನಾಂಬೆ ದೇವಿ ಆಶೀರ್ವಾದ ಪಡೆದುಕೊಂಡಿದ್ದೇನೆ. ಇದರಿಂದ ಸಂತೋಷ, ಸಮಾಧಾನ, ಸಾರ್ಥಕತೆ ಆಗಿದೆ. ಒಂದು ಕಡೆ...
National News: ಅಹಮದಾಬಾದ್ನಲ್ಲಿ ನಡೆದ ವಿಮಾನ ದುರಂತದಲ್ಲಿ ಮಡಿದವರಲ್ಲಿ ಎರಡು ದಿನಗಳ ಮುಂಚೆ ಮದುವೆಯಾಗಿದ್ದ 26 ವರ್ಷದ ಭುವಿಕ್ ಎಂಬಾತ ಸಾವಿಗೀಡಾಗಿದ್ದಾನೆ.
ಗುಜರಾಾತ್ನ ವಡೋದರಾಾದವರಾದ ಭುವಿಕ್ ಎಂಬಾತ...