Friday, December 26, 2025

Minister Sriramulu

ಈ ಎರಡು ಕ್ಷೇತ್ರದ ಒಂದರಲ್ಲಿ ಸ್ಪರ್ಧೆಗೆ ನಿರ್ಧರಿಸಿದ್ದೇನೆ – ರಾಮುಲು | karnataka Tv

karnataka tv :  ಸಚಿವ ರಾಮುಲು ಚಿತ್ರದುರ್ಗದ ಮೊಳಕಾಲ್ಮೂರು ಕ್ಷೇತ್ರ ತೊರೆಯೋದು ಬಹುತೇಕ ಫಿಕ್ಸ್. ಆದ್ರೆ, ಯಾವ ಕ್ಷೇತ್ರದಿಂದ ಸ್ಪರ್ಧೆ ಮಾಡ್ತಾರೆ ಅನ್ನೋದಕ್ಕೆ ಇದೀಗ ರಾಮುಲು ಅವರೇ ಸ್ಪಷ್ಟನೆ ನೀಡಿದ್ದಾರೆ. ಈ ಹಿಂದೆ ಸ್ಪರ್ಧೆ ಮಾಡ್ತಿದ್ದ ಬಳ್ಳಾರಿ ಗ್ರಾಮಾಂತರ ಅಥವಾ ಸಂಡೂರು ಕ್ಷೇತ್ರದಿಂದ ಸ್ಪರ್ಧೇ ಮಾಡೋದಾಗಿ ರಾಮುಲು ಹೇಳಿದ್ದಾರೆ.. ಬಳ್ಳಾರಿ ಗ್ರಾಮಾಂತರ ಅಥವಾ ಸಂಡೂರಿನಲ್ಲಿ...

‘ಮೀಸಲಾತಿ ಕ್ರೆಡಿಟ್ ಬಿಜೆಪಿ ಪಕ್ಷಕ್ಕೆ ಮಾತ್ರ ಸಲ್ಲುತ್ತೆ’

ಮಂಡ್ಯ:  ಮಂಡ್ಯಕ್ಕೆ ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಶ್ರೀರಾಮುಲು ಆಗಮಿಸಿದ್ದು, ಮಂಡ್ಯದ ಖಾಸಗಿ ಸಮುದಾಯ ಭವನದಲ್ಲಿ ನಡೆದ ಪರಿಶಿಷ್ಟ ಪಂಗಡ ಸಮಾವೇಶದ ಪೂರ್ವಭಾವಿ ಸಭೆಯಲ್ಲಿ ಭಾಗಿಯಾಗಿದ್ದರು. ಶ್ರೀರಾಮುಲು ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ್ದು, 'ಮೀಸಲಾತಿ ಕ್ರೆಡಿಟ್ ಬಿಜೆಪಿ ಪಕ್ಷಕ್ಕೆ ಮಾತ್ರ ಸಲ್ಲುತ್ತೆ' ಎಂದರು. ಬಿಜೆಪಿ ಐತಿಹಾಸಿಕ ತಿರ್ಮಾನ ತೆಗೆದುಕೊಂಡಿದೆ. ಎಸ್ಸಿ,ಎಸ್ಟಿ ಮೀಸಲಾತಿ ವಿಚಾರದಲ್ಲಿ 1957...

RSS ಇರೋದಕ್ಕೆ ದೇಶ ಸುರಕ್ಷಿತವಾಗಿದೆ- ಸಚಿವ ಶ್ರೀರಾಮುಲು

ರಾಯಚೂರು: ಆರ್ ಎಸ್ ಎಸ್ ಬಗ್ಗೆ ಅವರಿಗೆ ಗೊತ್ತಿಲ್ಲ. ಇದು ಸಂಸ್ಕಾರ ಕಲಿಸುತ್ತೇ ಅನ್ನೋದು ಅವರಿಗೆ ಗೊತ್ತಿಲ್ಲ. ಎಲ್ಲಾ ಜಾತಿ, ಧರ್ಮದವರನ್ನು ಪ್ರೀತಿಯಿಂದ ಕಾಣುವ ಆರ್ ಎಸ್ ಎಸ್ ದೇಶವನ್ನು ಕಟ್ಟುವ ಕೆಲಸ ಮಾಡುತ್ತಿದೆ. ಆದರೂ ಸಹ ಇದರ ಬಗ್ಗೆ ಟೀಕೆ ಮಾಡುತ್ತಿದ್ದಾರೆ. ಒಂದೆಡೆ ಮಾಜಿ ಪ್ರಧಾನಿ ದೇವೇಗೌಡರು ಆರ್ ಎಸ್ ಎಸ್ ಹೊಗಳುತ್ತಾರೆ....
- Advertisement -spot_img

Latest News

Mandya: ದೇಗುಲ ನಿರ್ಮಾಣಕ್ಕೆ ಜಾಗ ಗುರುತಿಸಿಕೊಟ್ಟ ಚಿಕ್ಕರಸಿಕೆರೆ ಬಸಪ್ಪ

Mandya News: ಮಂಡ್ಯ: ಮಂಡ್ಯದ ಮದ್ದೂರಿನ ಅವ್ವೇರಹಳ್ಳಿ ಗ್ರಾಮದಲ್ಲಿ ಚಿಕ್ಕರಸಿಕೆರೆ ಬಸಪ್ಪ ಪವಾಡ ಮಾಡಿದ್ದು, ಮಾಯಮ್ಮ ದೇಗುಲ ನಿರ್ಮಾಣಕ್ಕೆ ಜಾಗ ಗುರ್ತಿಸಿಕೊಟ್ಟಿದೆ. ಚಿಕ್ಕರಸಿಕೆರೆ ಬಸಪ್ಪ ಅಂದ್ರೆ, ಬಸವ. ಈತನನ್ನು...
- Advertisement -spot_img