Friday, August 14, 2026

Minister Suresh kumar

‘ಶಿಕ್ಷಣ ಸಚಿವರೇ.. ನೀವು ಈ ಕೆಲಸ ಮಾಡಿದ್ರೆ ನಾನು ಉಪವಾಸ ಸತ್ಯಾಗ್ರಹ ಮಾಡ್ತೇನೆ..’

ನಾಡೋಜ ಡಾ. ಮಹೇಶ್ ಜೋಶಿ. ಚಂದನದಲ್ಲಿ ಬರುವ ಹಲವು ಕಾರ್ಯಕ್ರಮಗಳಲ್ಲಿ ನಾವು ನೀವು ಇವರನ್ನ ನೋಡಿದ್ದೇವೆ. ಇದೀಗ ಇವರು ಕನ್ನಡಕ್ಕಾಗಿ ನನ್ನ ನಿರಂತರ ಕಾಳಜಿ ಎಂಬ ಅಭಿಯಾನ ಶುರು ಮಾಡಿದ್ದಾರೆ. ಐವತ್ತು ವರ್ಷಗಳಿಂದ ನಡೆಯುತ್ತಿದ್ದ ಕನ್ನಡ ಶಾಲೆಯೊಂದನ್ನ ಶಿಕ್ಷಕರಿಲ್ಲದ ಕಾರಣ ಮುಚ್ಚಲಿದ್ದಾರೆಂಬ ವರದಿ ನೋಡಿದ ನಾಡೋಜ ಡಾ. ಮಹೇಶ್ ಜೋಶಿಯವರು, ಯಾವುದೇ ಕಾರಣಕ್ಕೂ...

ಎಸ್ಸೆಸ್ಸೆಲ್ಸಿ ಪರೀಕ್ಷೆ ರದ್ದುಗೊಳಿಸಿ: ಆಮ್‌ಆದ್ಮಿ ಪಕ್ಷದ ಆಗ್ರಹ..!

ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಬೇಕು ಎಂಬುದನ್ನೇ ಪ್ರತಿಷ್ಠೆಯಾಗಿಸಿಕೊಂಡು ವಿದ್ಯಾರ್ಥಿಗಳಲ್ಲಿ, ಪೋಷಕರಲ್ಲಿ ಗೊಂದಲ ಮೂಡಿಸುತ್ತಿರುವ ರಾಜ್ಯ ಸರ್ಕಾರದ ಹಾಗೂ ಶಿಕ್ಷಣ ಸಚಿವರಾದ ಸುರೇಶ್ ಕುಮಾರ್ ಅವರ ಗೊಂದಲದ ನಡೆಯನ್ನು ಆಮ್ ಆದ್ಮಿ ಪಕ್ಷ ಖಂಡಿಸಿದೆ. ಎಸ್ಸೆಸ್ಸೆಲ್ಸಿ ಪರೀಕ್ಷೆ ರದ್ದು ಮಾಡಿ ಸಾಮೂಹಿಕವಾಗಿ ಉತ್ತೀರ್ಣಗೊಳಿಸುವ ಮೂಲಕ ವಿದ್ಯಾರ್ಥಿಗಳನ್ನು ನಿರಾಳಗೊಳಿಸಬೇಕು. ತಜ್ಞರ ಸಮಿತಿಯನ್ನು ನೇಮಿಸಿ ಮುಂದಿನ ಹಂತದ...

ಅಧಿಕಾರಿಗಳಿಗೆ ಚಳಿಬಿಡಿಸಿದ ಸಚಿವ ಸುರೇಶ್ ಕುಮಾರ್

ಸಕಾಲ ಯೋಜನೆಯಡಿಯ ಅರ್ಜಿಗಳ ವಿಲೇವಾರಿ ತೀವ್ರ ವಿಳಂಬ ಹಿನ್ನೆಲೆ ಸಚಿವ ಸುರೇಶ್ ಕುಮಾರ್ ಅಧಿಕಾರಿಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಸಕಾಲ ಯೋಜನೆ ಪರಿಶೀಲನೆ ನಡೆಸಿದ ಸುರೇಶ್ ಕುಮಾರ್ ಜಿಲ್ಲಾಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಂಡ್ರು. ಅಧಿಕಾರಿಗಳ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ ಪ್ರತಿ ತಿಂಗಳು ಸಕಾಲದ ಪ್ರಗತಿ ಪರಿಶೀಲನೆ ಮಾಡಲು ಸುರೇಶ್ ಕುಮಾರ್...
- Advertisement -spot_img

Latest News

Haveri News: ಶುಂಠಿ ಬೆಳೆ ಪರಿಹಾರಕ್ಕಾಗಿ ರೈತ ಸಂಘದಿಂದ ತೋಟಗಾರಿಕೆ ಇಲಾಖೆ ಕಚೇರಿಗೆ ಮುತ್ತಿಗೆ

Haveri News: ಶುಂಠಿ ಬೆಳೆ ಪರಿಹಾರ ವಿಳಂಬವಾಗಿರುವುದನ್ನು ಖಂಡಿಸಿ ಹಾನಗಲ್ ಪಟ್ಟಣದಲ್ಲಿರುವ ತೋಟಗಾರಿಕೆ ಇಲಾಖೆ ಕಚೇರಿಗೆ ರೈತ ಸಂಘದ ನೇತೃತ್ವದಲ್ಲಿ ರೈತರು ಮುತ್ತಿಗೆ ಹಾಕಿ ಪ್ರತಿಭಟನೆ...
- Advertisement -spot_img