Saturday, April 19, 2025

minister v somanna

ಸಚಿವ ಸೋಮಣ್ಣನ ರಾಜಕೀಯ ಕವಲುದಾರಿ

ರಾಜಕೀಯದಲ್ಲಿ ಯಾರು ಮಿತ್ರರಲ್ಲ ಯಾರು ಶತ್ರುಗಳಲ್ಲ. ನಾನೇನು ಸನ್ಯಾಸಿ ಅಲ್ಲ ರಾಜಕಾರಣದಲ್ಲಿ ಹಲವು ಕವಲುದಾರಿಗಳಿರುತ್ತವೆ.ಎಂದು ಸಚಿವ ಸೋಮಣ್ಣ ಮಅಧ್ಯಮದವರ ಮುಂದೆ ಹೇಳಿರುವುದನ್ನು ನೋಡಿದರೆ ಪಕ್ಷ ಬದಲಾವಣೆ ಮಾಡುವ ಲಕ್ಷಣಗಳು ಕಾಣುತ್ತಿವೆ.ಬಿಜೆಪಿಯಿಂದ ಕಾಂಗ್ರೆಸ್ ಕಡೆ ಮುಖ ಮಾಡೊದ್ದಾರೆ ಎಂದು ತಿಳಿಯುತ್ತದೆ. ನಾನು ಯಾವತ್ತು ನನ್ನ ಮಕ್ಕಳನ್ನು ರಾಜಕಾರಣಕ್ಕೆ ತಂದವನಲ್ಲ ಬೇರೆ ರಾಜಕಾರಣಿಗಳ ಮಕ್ಕಳಿಗೆ ಟಿಕೆಟ್ ಇಲ್ಲವೆಂದರೆ ನನಗೂ...

ಎಂಎಲ್ಸಿ ಸಂದೇಶ್ ನಾಗರಾಜ್ ರಿಂದ 1 ಕೋಟಿ ನಿಧಿ ಹಾಗೂ 1 ಲಕ್ಷ ದೇಣಿಗೆ

ಮೈಸೂರು : ವಿಧಾನಪರಿಷತ್ ಸದಸ್ಯ ಹಾಗೂ ಉದ್ಯಮಿ ಸಂದೇಶ್ ನಾಗರಾಜ್ ಸಿಎಂ ಪರಿಹಾರ ನಿಧಿಗೆ ಒಂದು ಲಕ್ಷ ಹಣಚನ್ನ ನೀಡುವುದರ ಜೊತೆಗೆ ತನ್ನ ಪರಿಷತ್ ನಿಧಿಯಿಯಂದ ಒಂದು ಕೋಟಿಯನ್ನ ಸಿಎಂ ಪರಿಹಾರ ನಿಧಿಗೆ ವರ್ಗಾಯಿಸಿದ್ದಾರೆ.. ತನ್ನ ಖಾತೆಗೆ ಅನುದಾನ ಸಿಕ್ಕಿದ್ರೆ ಸಾಕು ಅಂತ ಕಾಯುವ ಶಾಸಕರ ನಡುವೆ ಸಂದೇಶ ನಾಗರಾಜ್ 1 ಕೋಟಿ ನಿಧಿಯನ್ನ...
- Advertisement -spot_img

Latest News

Beauty Tips: ತ್ವಚೆಯ ಆರೈಕೆ ಹೇಗಿರಬೇಕು..? ಯಾವ ಕ್ರೀಮ್ ಯಾವಾಗ ಬಳಸಬೇಕು?

Beauty Tips: ಸ್ಕಿನ್ ಸ್ಪೆಶಲಿಸ್ಟ್ ಆಗಿರುವ ಡಾ.ವಿದ್ಯಾ.ಟಿ.ಎಸ್ ಎಂಬುವವರು ತ್ವಚೆಯ ಆರೈಕೆ ಹೇಗಿರಬೇಕು..? ಯಾವ ಕ್ರೀಮ್ ಯಾಾವಾಗ ಬಳಸಬೇಕು ಎಂಬ ಬಗ್ಗೆ ವಿವರಿಸಿದ್ದಾರೆ. ಒಮ್ಮೊಮ್ಮೆ ವಯಸ್ಸಾಾದ ಬಳಿಕ,...
- Advertisement -spot_img