Saturday, May 2, 2026

minister v somanna

ಸಿದ್ದು ಆಡಳಿತಕ್ಕೆ ಗಾಂಭೀರ್ಯ ZERO! ಕಾಂಗ್ರೆಸ್ ಸರ್ಕಾರ = 100% ಭ್ರಷ್ಟಾಚಾರ

ಕೇಂದ್ರ ಸಚಿವ ವಿ. ಸೋಮಣ್ಣ ಅವರು ರಾಜ್ಯದ ಕಾಂಗ್ರೆಸ್ ಸರ್ಕಾರ ಮತ್ತು ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈ ಸರ್ಕಾರಕ್ಕೆ ತಲೆ ಇಲ್ಲ, ಬುಡ ಇಲ್ಲ. ಗಾಂಭೀರ್ಯತೆ ಅನ್ನೋದೇ ಗೊತ್ತಿಲ್ಲ. ಇಚ್ಛಾಶಕ್ತಿ ಇಲ್ಲದ, ಸಮಸ್ಯೆ ಅರಿವಿಲ್ಲದ ಮೊಂಡುತನದ ವ್ಯವಸ್ಥೆ ಸಿದ್ದರಾಮಯ್ಯರ ಕಾಲದಲ್ಲಿ ನಿರ್ಮಾಣವಾಗಿದೆ ಎಂದು ಚಾಟಿ...

ಪ್ರೀತಂಗೌಡ ಸಂಧಾನಕ್ಕೆ ಒಂದಾದ BJP ನಾಯಕರು

2028ರ ವಿಧಾನಸಭಾ ಚುನಾವಣೆಗೆ ಬಿಜೆಪಿ ಪಾಳಯ, ಈಗಿನಿಂದಲೇ ಅಖಾಡ ಸಜ್ಜುಗೊಳಿಸುತ್ತಿದೆ. 2023ರಲ್ಲಾದ ತಪ್ಪು ಮತ್ತೆ ಮರುಕಳಿಸದಂತೆ ಎಚ್ಚರಿಕೆಯ ಹೆಜ್ಜೆ ಇಡೋದಕ್ಕೆ ಹೈಕಮಾಂಡ್‌ ನಿರ್ಧರಿಸಿದೆ. ಈ ನಿಟ್ಟಿನಲ್ಲಿ ಮೊದಲ ಹಂತವಾಗಿ ನಾಯಕರ ನಡುವಿನ ಭಿನ್ನಾಭಿಪ್ರಾಯ ಶಮನಕ್ಕೆ ಮುಂದಾಗಿದೆ. ಕೆಲ ತಿಂಗಳ ಹಿಂದೆ ಜನಾರ್ದನ ರೆಡ್ಡಿ, ಶ್ರೀರಾಮುಲು ನಡುವಿನ ಮನಸ್ತಾಪ ಸರಿ ಮಾಡಿತ್ತು. ಇಬ್ಬರೂ ನಾಯಕರನ್ನು ದಿಲ್ಲಿಗೆ ಕರೆಸಿಕೊಂಡಿದ್ದ...

ಉತ್ತರಿಸಲಾಗದ ಪ್ರಶ್ನೆಗಳನ್ನು ಹಾಕಿದ್ದೀರಲ್ರೀ..

ಬೆಂಗಳೂರು ನಗರದಲ್ಲಿ ಜಾತಿಗಣತಿ ಸಮೀಕ್ಷೆ ನಡೆಯುತ್ತಿದೆ. ಕೇಂದ್ರ ಸಚಿವ ವಿ. ಸೋಮಣ್ಣರ ಮನೆಯಲ್ಲೂ ಜಾತಿಗಣತಿ ಮಾಡಲಾಗಿದೆ. ಬೆಂಗಳೂರಿನ ವಿಜಯನಗರದ ಮನೆಯಲ್ಲಿ, ಗಣತಿದಾರರ ಎಲ್ಲಾ ಪ್ರಶ್ನೆಗಳಿಗೆ ವಿ. ಸೋಮಣ್ಣ ಉತ್ತರ ನೀಡಿದ್ದಾರೆ. ಜೊತೆಗೆ ಸಾಲು ಸಾಲು ಪ್ರಶ್ನೆಗಳಿಗೆ ವಿ. ಸೋಮಣ್ಣ ಗರಂ ಆಗಿದ್ದು, ಗಣತಿದಾರರನ್ನೇ ತರಾಟೆ ತೆಗೆದುಕೊಂಡಿದ್ದಾರೆ. ಇಷ್ಟು ಪ್ರಶ್ನೆಗಳು ಬೇಕಿತ್ತಾ ಎಂದು ಪ್ರಶ್ನಿಸಿದ್ದು, ಸರ್ಕಾರಿ ನೌಕರರು...

ತುಮಕೂರು ರೈಲು ನಿಲ್ದಾಣಕ್ಕೆ ಅಭಿವೃದ್ಧಿ ಭಾಗ್ಯ

ತುಮಕೂರು-ಬೆಂಗಳೂರು ಪ್ರಯಾಣಿಕರಿಗೆ ಗುಡ್‌ ನ್ಯೂಸ್‌ ಸಿಕ್ಕಿದೆ. ಇನ್ಮುಂದೆ ತುಮಕೂರು-ಬೆಂಗಳೂರು ನಡುವಿನ ಸಂಚಾರ, ತೀರಾ ಸುಲಭವಾಗಲಿದೆ. ಯಾಕಂದ್ರೆ, ಶೀಘ್ರವೇ 4 ಪಥದ ರೈಲು ಮಾರ್ಗ ನಿರ್ಮಾಣವಾಗಲಿದೆ. ಬರೋಬ್ಬರಿ 90 ಕೋಟಿ ವೆಚ್ಚದಲ್ಲಿ ತುಮಕೂರು ರೈಲು ನಿಲ್ದಾಣವನ್ನು ಅಭಿವೃದ್ಧಿಪಡಿಸಲಾಗುವುದು ಅಂತಾ, ಕೇಂದ್ರ ಸಚಿವ ವಿ. ಸೋಮಣ್ಣ ಹೇಳಿದ್ದಾರೆ. ತುಮಕೂರು-ಬೆಂಗಳೂರು ನಡುವೆ 4 ಪಥದ ರೈಲು ಮಾರ್ಗ ನಿರ್ಮಾಣ ಮಾಡಿ,...

ಸೋಮಣ್ಣ ವಿರುದ್ಧ ಅಪಸ್ವರ – ತುಮಕೂರು ಬಿಜೆಪಿ ಇಬ್ಭಾಗ?

ತುಮಕೂರು ಜಿಲ್ಲಾ ಬಿಜೆಪಿಯಲ್ಲಿ, ಬಣ ರಾಜಕೀಯ ತೀವ್ರ ಸ್ವರೂಪ ಪಡೆದುಕೊಳ್ತಿದೆ. ನಾಯಕರ ನಡುವೆ, ಒಬ್ಬರ ಮುಖವನ್ನು ಮತ್ತೊಬ್ಬರು ನೋಡಿಕೊಳ್ಳದಷ್ಟು, ಕಂದಕ ಸೃಷ್ಟಿಯಾಗಿದೆ. ನಾಯಕರ ನಡುವಿನ ಪ್ರತಿಷ್ಠೆಯಿಂದಾಗಿ ಕಾರ್ಯಕರ್ತರು ಹತಾಶರಾಗಿದ್ದು, ಯಾವ ಗುಂಪಿನಲ್ಲಿ ಗುರುತಿಸಿಕೊಳ್ಳಬೇಕೆಂಬ, ಗೊಂದಲಕ್ಕೆ ಸಿಲುಕಿದ್ದಾರೆ. ಒಂದು ಗುಂಪಿನಲ್ಲಿ ಗುರುತಿಸಿಕೊಂಡ್ರೆ, ಮತ್ತೊಬ್ಬರಿಗೆ ಸಿಟ್ಟು ಬರುತ್ತದೆ. ಇದೇ ರೀತಿ ಗೊಂದಲದ ಪರಿಸ್ಥಿತಿ ಮುಂದುವರೆದ್ರೆ, ಮುಂದಿನ ದಿನಗಳಲ್ಲಿ...

ಸಚಿವ ಸೋಮಣ್ಣನ ರಾಜಕೀಯ ಕವಲುದಾರಿ

ರಾಜಕೀಯದಲ್ಲಿ ಯಾರು ಮಿತ್ರರಲ್ಲ ಯಾರು ಶತ್ರುಗಳಲ್ಲ. ನಾನೇನು ಸನ್ಯಾಸಿ ಅಲ್ಲ ರಾಜಕಾರಣದಲ್ಲಿ ಹಲವು ಕವಲುದಾರಿಗಳಿರುತ್ತವೆ.ಎಂದು ಸಚಿವ ಸೋಮಣ್ಣ ಮಅಧ್ಯಮದವರ ಮುಂದೆ ಹೇಳಿರುವುದನ್ನು ನೋಡಿದರೆ ಪಕ್ಷ ಬದಲಾವಣೆ ಮಾಡುವ ಲಕ್ಷಣಗಳು ಕಾಣುತ್ತಿವೆ.ಬಿಜೆಪಿಯಿಂದ ಕಾಂಗ್ರೆಸ್ ಕಡೆ ಮುಖ ಮಾಡೊದ್ದಾರೆ ಎಂದು ತಿಳಿಯುತ್ತದೆ. ನಾನು ಯಾವತ್ತು ನನ್ನ ಮಕ್ಕಳನ್ನು ರಾಜಕಾರಣಕ್ಕೆ ತಂದವನಲ್ಲ ಬೇರೆ ರಾಜಕಾರಣಿಗಳ ಮಕ್ಕಳಿಗೆ ಟಿಕೆಟ್ ಇಲ್ಲವೆಂದರೆ ನನಗೂ...

ಎಂಎಲ್ಸಿ ಸಂದೇಶ್ ನಾಗರಾಜ್ ರಿಂದ 1 ಕೋಟಿ ನಿಧಿ ಹಾಗೂ 1 ಲಕ್ಷ ದೇಣಿಗೆ

ಮೈಸೂರು : ವಿಧಾನಪರಿಷತ್ ಸದಸ್ಯ ಹಾಗೂ ಉದ್ಯಮಿ ಸಂದೇಶ್ ನಾಗರಾಜ್ ಸಿಎಂ ಪರಿಹಾರ ನಿಧಿಗೆ ಒಂದು ಲಕ್ಷ ಹಣಚನ್ನ ನೀಡುವುದರ ಜೊತೆಗೆ ತನ್ನ ಪರಿಷತ್ ನಿಧಿಯಿಯಂದ ಒಂದು ಕೋಟಿಯನ್ನ ಸಿಎಂ ಪರಿಹಾರ ನಿಧಿಗೆ ವರ್ಗಾಯಿಸಿದ್ದಾರೆ.. ತನ್ನ ಖಾತೆಗೆ ಅನುದಾನ ಸಿಕ್ಕಿದ್ರೆ ಸಾಕು ಅಂತ ಕಾಯುವ ಶಾಸಕರ ನಡುವೆ ಸಂದೇಶ ನಾಗರಾಜ್ 1 ಕೋಟಿ ನಿಧಿಯನ್ನ...
- Advertisement -spot_img

Latest News

Political News: ತಾತಾ ಆದ ಡಿಸಿಎಂ ಡಿ.ಕೆ.ಶಿವಕುಮಾರ್: ಪುತ್ರಿ ಐಶ್ವರ್ಯಾಗೆ ಹೆಣ್ಣು ಮಗು ಜನನ

Political News: ಡಿಸಿಎಂ ಡಿ.ಕೆ.ಶಿವಕುಮಾರ್ ಸದ್ಯ ತಾತಾ ಆಗಿದ್ದು, ಅವರ ಪುತ್ರಿ ಐಶ್ವರ್ಯಗೆ ಹೆಣ್ಣು ಮಗು ಜನಿಸಿದೆ. ಐಶ್ವರ್ಯ ಮತ್ತು ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರ...
- Advertisement -spot_img