Tuesday, April 21, 2026

Minister

ಸಚಿವರು ಬ್ರೇಕ್‌ಫಾಸ್ಟ್‌ ಮೀಟಿಂಗ್‌ ಮಾಡಿದ್ದೇಕೆ?

ರಾಜ್ಯದಲ್ಲಿ ನವೆಂಬರ್​ ಕ್ರಾಂತಿ ಚರ್ಚೆ ಜೋರಾಗಿದೆ. ಪವರ್​​ ಶೇರಿಂಗ್​​ ಕಂಪನ ಕಾಂಗ್ರೆಸ್‌ನಲ್ಲಿ ಕೋಲಾಹಲವನ್ನೇ ಸೃಷ್ಟಿಸಿದ್ದು, ರಾಜ್ಯ ರಾಜಕೀಯದಲ್ಲಿ ಮಹತ್ತರ ಬೆಳವಣಿಗೆಗಳು ನಡೆಯುತ್ತಿವೆ. ಸಿಎಂ ಕುರ್ಚಿಗೇರಲು ಅತ್ತ ಡಿಸಿಎಂ ಡಿಕೆ ಶಿವಕುಮಾರ್ ನಾನಾ ಪ್ರಯತ್ನ ಮಾಡ್ತಿದ್ದಾರೆ. ಇತ್ತ ಮತ್ತೆ ದಲಿತ ಸಿಎಂ ಕೂಗು ಜೋರಾಗುವ ಎಲ್ಲಾ ಲಕ್ಷಣಗಳು ಕಂಡು ಬರುತ್ತಿದೆ. ಸಚಿವ ಮಹದೇವಪ್ಪ ಮನೆಯಲ್ಲಿ ಬ್ರೇಕ್‌ ಫಾಸ್ಟ್...

ಅಕ್ಟೋಬರ್ 28ಕ್ಕೆ ರಾಜ್ಯೋತ್ಸವ ಪ್ರಶಸ್ತಿ ನೆಪದಲ್ಲಿ ಸಿಎಂ‌ ಮೀಟಿಂಗ್!

ಸಚಿವರ ವಿಶ್ವಾಸ ಗಳಿಸಲು ಸಿಎಂ ಸಿದ್ದರಾಮಯ್ಯ ಹೊಸ ತಂತ್ರಕ್ಕೆ ಮುಂದಾಗಿದ್ದಾರೆ. ಅಕ್ಟೋಬರ್‌ 13ರಂದು ಸಂಪುಟ ಸಹೋದ್ಯೋಗಿಗಳಿಗಾಗಿ ಔತಣಕೂಟ ಏರ್ಪಡಿಸಿದ್ರು. ಇದೀಗ ಮತ್ತೆ ಡಿನ್ನರ್‌ಗೆ ಆಹ್ವಾನ ನೀಡಿದ್ದಾರೆ. ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಭೆ ಬಳಸಿಕೊಂಡು, ಸಚಿವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ. ಈ ಮೂಲಕ ನಾಯಕತ್ವ ಬದಲಾವಣೆ ಇಲ್ಲ ಎಂಬ ಸಂದೇಶ ರವಾನಿಸುವ ಉದ್ದೇಶ ಇಟ್ಟುಕೊಂಡಂತೆ...

ಸಿದ್ದು ಮಾಸ್ ಲೀಡರ್ – ಲಾಟರಿ ಹೇಳಿಕೆಗೆ B.R. ಪಾಟೀಲ್ ಸ್ಪಷ್ಟನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಬಗ್ಗೆ ಕಾಂಗ್ರೆಸ್ ಶಾಸಕ ತಮ್ಮ ಆಪ್ತರ ಜೊತೆ​ ಫೋನಿನಲ್ಲಿ ಮಾತಾಡಿದ್ದರು. ಈ ವೀಡಿಯೋ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಫೋನ್​ನಲ್ಲಿ ಆಪ್ತರ ಜೊತೆ ಮಾತಾಡ್ತಿದ್ದ ಬಿ.ಆರ್. ಪಾಟೀಲ್, ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ. ಮುಖ್ಯಮಂತ್ರಿಯೂ ಆಗಿಬಿಟ್ಟ. ಅಲ್ಲದೇ ಸಿದ್ದರಾಮಯ್ಯಗೆ ಸೋನಿಯಾ ಗಾಂಧಿ ಅವರನ್ನು ಮೊದಲು ಭೇಟಿ ಮಾಡಿಸಿದವನು ನಾನೇ. ಅವನ...

ಅಗ್ರಿ ಇನ್ನೋವೇಷನ್ ಹಬ್‌ಗೆ ಕೃಷಿ ಸಚಿವರ ಭೇಟಿ: ಕೃಷಿ ವಿವಿಗಳಲ್ಲಿ ಕೃಷಿ-ಉದ್ಯಮಶೀಲತೆ ನೀತಿಯ ಮಾರ್ಗಸೂಚಿ ಬಗ್ಗೆ ಚರ್ಚೆ

Hyderabad News: (ಹೈದರಾಬಾದ್) ತೆಲಂಗಾಣ: ಕರ್ನಾಟಕ ಸರ್ಕಾರದ ಕೃಷಿ ಸಚಿವರ ಎನ್ ಚಲುವರಾಯಸ್ವಾಮಿ ಅವರು ಕೃಷಿ ಇಲಾಖೆಯ ಹಿರಿಯ ಅಧಿಕಾರ ಅವಳೊಂದಿಗೆ ಹೈದರಾಬಾದ್‌ನ ಪ್ರೊಫೆಸರ್ ಜೋಗ ತೆಲಂಗಾಣ ರಾಜ್ಯ ಕೃಷಿ ವಿಶ್ವವಿದ್ಯಾಲಯ (PJTSAU) ಯಲ್ಲಿರುವ ಅಗ್ಹಬ್, ಅಗ್ರಿ ಇನ್ನೋವೇಷನ್ ಹಬ್‌ಗೆ ಭೇಟಿ ನೀಡಿದರು. ಕರ್ನಾಟಕದ ಕೃಷಿ ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿಗಳು ಮತ್ತು ಉದ್ಯೋಗ ಆಕಾಂಕ್ಷಿಗಳಲ್ಲಿ ಕೃಷಿ-ಉದ್ಯಮಶೀಲತೆಯನ್ನು ಉತ್ತೇಜಿಸುವ...

ತಪ್ಪಿತಸ್ಥರನ್ನು ಯಾವಾಗ ಅರೆಸ್ಟ್ ಮಾಡಬೇಕು ಅಂತಾ ಬಿಜೆಪಿಗರನ್ನೇ ಕೇಳಬೇಕು: ಸಚಿವ ಸಂತೋಷ್ ಲಾಡ್

Dharwad News: ಧಾರವಾಡ: ಹುಬ್ಬಳ್ಳಿಯಲ್ಲಿ ಕರ್ತವ್ಯ ನೀರತ ಎ ಎಸ್ ಐ ಸಾವು ಹಿನ್ನಲೆ, ಸಚಿವ ಸಂತೋಷ್ ಲಾಡ್ ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ಇಂತಹ ಸಾವು ಆಗಬಾರದು. ನಾವು ಕೂಡಾ ಭೇಟಿ ನೀಡಿದ್ದೆವು, ಪೋಲಿಸ್ ಕಮಿಷನರ್ ಕೂಡಾ ಭೇಟಿ ನೀಡಿದ್ದರು ಆಸ್ಪತ್ರೆಗೆ. ಭಗವಂತ ಎ ಎಸ್ ಐ ಕುಟುಂಬಕ್ಕೆ ಧೈರ್ಯ ಕೊಡಲಿ. ಜಿಲ್ಲಾಡಳಿತದಿಂದ...

ಸಿಎಂ ಬದಲಾವಣೆ ವಿಚಾರದಲ್ಲಿ ಸ್ವಾಮೀಜಿಗಳು ಮೂಗು ತೂರಿಸುವುದು ಸರಿಯಲ್ಲ: ಚಲುವರಾಯಸ್ವಾಮಿ

Hubli News: ಹುಬ್ಬಳ್ಳಿ: ಮುಖ್ಯಮಂತ್ರಿ ಸ್ಥಾನ ಬದಲಾವಣೆ, ಸ್ವಾಮೀಜಿ ಬಾಯಿ ತೂರಿಸೋದು ಸರಿ ಅಲ್ಲ ಎಂದು ಹುಬ್ಬಳ್ಳಿಯಲ್ಲಿ ಸಚಿವ ಚೆಲುವರಾಯಸ್ವಾಮಿ ಹೇಳಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನವನ್ನು ಡಿ‌ ಕೆ ಶಿವಕುಮಾರ್ ಅವರಿಗೆ ಬಿಟ್ಟುಕೊಡಬೇಕು ಎಂಬುದನ್ನು ಪಕ್ಷದ ಹೈಕಮಾಂಡ್ ತೀರ್ಮಾನ ಮಾಡುತ್ತಿದೆ. ಪಕ್ಷದ ನಾಯಕರು,ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಕೂತು ತೀರ್ಮಾನ...

Village visit: ಮಳೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಸಚಿವ ಸಂತೋಷ್ ಲಾಡ್

ಹುಬ್ಬಳ್ಳಿ: ರಾಜ್ಯದಲ್ಲಿ ಹಲವು ದಿನಗಳಿಂದ ಮಳೆ ಸುರಿಯುತ್ತಿದ್ದು ರಾಜ್ಯದ ಹಲವು ಜಿಲ್ಲೆಗಳಲ್ಲಿ  ಜನ ಜೀವನ ಅಸ್ತವ್ಯಸ್ತವಾಗಿದೆ. ಸಾಕಷ್ಟು ಜನ ಮನೆ ಮಠ ಆಸ್ತಿ ಪಾಸ್ತಿ ಕಳೆದುಕೊಂಡಿದ್ದಾರೆ.ಹಾಗಾಗಿ ಹುಬ್ಬಳ್ಳಿ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಅವರು ಮಳೆ ಪೀಡಿತ ಪ್ರದೇಶಗಳಿಗೆ ಬೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು. ಕುಂದಗೋಳ ಕ್ಷೇತ್ರದ ವಿವಿಧೆಡೆ ಭೇಟಿ ನೀಡುವ ಸಂದರ್ಭದಲ್ಲಿ ಶೆರೆವಾಡ...

ಕಾಡಾನೆ ದಾಳಿಗೆ ವ್ಯಕ್ತಿ ಸಾವು! ತಡವಾಗಿ ಬಂದು ಪರಿಹಾರ ಘೋಷಿಸಿದ ಸಚಿವ ಗೋಪಾಲಯ್ಯ!

Elephant Attack ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಹೆಬ್ಬನಹಳ್ಳಿ ಕಾಡಾನೆ ದಾಳಿಗೆ ವ್ಯಕ್ತಿ ಬಲಿ ಪ್ರಕರಣಕ್ಕೆ ಸ್ಥಳೀಯರು ರೊಚ್ಚಿಗೆದ್ದಿದ್ದರು. ಅಲ್ಲದೇ ಸ್ಥಳದಲ್ಲಿ ಪ್ರತಿಭಟನೆಯೂ ನಡೆದಿತ್ತು. ಪ್ರತಿಭಟನಾಕಾರರ ಒತ್ತಡಕ್ಕೆ ಮಣಿದ ಸರ್ಕಾರ ರಾತ್ರೋರಾತ್ರಿ ಪ್ರತಿಭಟನಾಕಾರರ ಮನವೊಲಿಸಲು ಸಿಎಂ ಉಸ್ತುವಾರಿ ಸಚಿವರನ್ನ ಕಳುಹಿಸಿದ್ದಾರೆ. ರಾತ್ರಿ 11.50 ರ ಸುಮಾರಿಗೆ ಘಟನಾ ಸ್ಥಳಕ್ಕೆ ಆಗಮಿಸಿ ಪ್ರತಿಭಟನಾಕಾರರ ಮನವೊಲಿಸಿ ಪ್ರತಿಭಟನೆ ಹಿಂಪಡೆಯುವಂತೆ ಹಾಸನ...

ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮ ಯಶಸ್ವಿಗೆ ಸಚಿವ ಎಸ್.ಟಿ.ಸೋಮಶೇಖರ್ ಅವರಿಂದ ಧನ್ಯವಾದ ಸಮರ್ಪಣೆ

https://www.youtube.com/watch?v=9mE1JjDHpSA ಮೈಸೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾಗವಹಿಸಿದ 8ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿದ ಹಿನ್ನೆಲೆಯಲ್ಲಿ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಧನ್ಯವಾದಗಳನ್ನು ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಮೈಸೂರಿನ ಅರಮನೆ ಆವರಣದಲ್ಲಿ ನಡೆದ ಯೋಗ ಕಾರ್ಯಕ್ರಮ ಅತ್ಯಂತ ಅವಿಸ್ಮರಣೀಯವಾದುದು. ಈ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ಪೂರ್ಣಗೊಂಡಿದೆ....

ಸೈಬರ್ ಸುರಕ್ಷತಾ ಕೇಂದ್ರವಾದ ಸೈಬರ್ ವರ್ಸ್ ಫೌಂಡೇಷನ್ ನ ಲಾಂಛನ ಅನಾವರಣಗೊಳಿಸಿದ ಸಚಿವ ಅಶ್ವತ್ಥನಾರಾಯಣ

https://www.youtube.com/watch?v=MpU5KG_-LFs ಬೆಂಗಳೂರು: ಸೈಬರ್ ಸುರಕ್ಷತಾ ಕೇಂದ್ರವಾದ ಸೈಬರ್ ವರ್ಸ್ ಫೌಂಡೇಷನ್ ನ ಲಾಂಛನ ಅನಾವರಣ ಮತ್ತು ಅಂತರ್ಜಾಲ ತಾಣದ ಉದ್ಘಾಟನೆಯನ್ನು ಐಟಿ/ಬಿಟಿ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಗುರುವಾರ ನೆರವೇರಿಸಿದರು. ಈ ಸಂದರ್ಭದಲ್ಲಿ ಸಚಿವರು ಮಾತನಾಡಿ, ಮೈಸೂರು ನಗರವನ್ನು ಸೈಬರ್ ಸುರಕ್ಷತಾ ವಲಯನ್ನಾಗಿ ಬೆಳೆಸುವ ಉದ್ದೇಶದೊಂದಿಗೆ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ ಪಾಲುದಾರಿಕೆಯೊಂದಿಗೆ ಭೇರುಂಡ ಪ್ರತಿಷ್ಠಾನವು ಸೈಬರ್ ವರ್ಸ್...
- Advertisement -spot_img

Latest News

ನಿಮ್ಮ ನೇತೃತ್ವವನ್ನು ತೃಪ್ತಿಪಡಿಸಲು ಇಷ್ಟು ಕೀಳು ಮಟ್ಟಕ್ಕೆ ಇಳಿಯುತ್ತೀರಿ ಎಂದು ನಿರೀಕ್ಷಿರಲಿಲ್ಲ: ವಿಜಯೇಂದ್ರ

Political News: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆಯವರು, ಪ್ರಧಾನಿ ಮೋದಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದು, ಈ ಬಗ್ಗೆ ಬಿಜೆಪಿ ನಾಯಕರು ಕಿಡಿಕಾರಿದ್ದಾರೆ. ಈ ಬಗ್ಗೆ...
- Advertisement -spot_img