Saturday, July 27, 2024

Ministers

ಬೆಳಗಾವಿ ಮಹಾನಗರ ಪಾಲಿಕೆ ಆಡಳಿತದಲ್ಲಿ ಸಚಿವರ ಹಸ್ತಕ್ಷೇಪ: ಸತೀಶ ಜಾರಕಿಹೊಳಿ ವಿರುದ್ಧ ರಾಜ್ಯಪಾಲರಿಗೆ ದೂರು

ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆ ಆಡಳಿತದಲ್ಲಿ ಹಸ್ತಕ್ಷೇಪ ಹಿನ್ನೆಲೆ ಸಚಿವ ಸತೀಶ ಜಾರಕಿಹೊಳಿ ವಿರುದ್ಧ ಮೇಯರ್ ಶೋಭಾ ಸೋಮನಾಚೆ ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ಪಾಲಿಕೆ ಆಡಳಿತದಲ್ಲಿ ಸಚಿವರು ಹಸ್ತಕ್ಷೇಪ ಮಾಡುತ್ತಿದ್ದಾರೆ. ಹಾಗಾಗಿ ನಿರ್ಭಿತವಾಗಿ ಕೆಲಸ ಮಾಡಲು ಆಗುತ್ತಿಲ್ಲ ಎಂದು ದೂರು ನೀಡಲಾಗಿದೆ. ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ ವಿರುದ್ಧವು ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ಗೆ ದೂರು...

ಡಿಸಿಎಂ ನಿವಾಸದಲ್ಲಿ ಶಾಸಕರು, ಸಚಿವರಿಗೆ ಉಪಹಾರ ಕೂಟ- ಯಾರಾಗ್ತಾರೆ ಹರಕೆಯ ಕುರಿ..?

ಬೆಂಗಳೂರು: ಮೈತ್ರಿ ಸರ್ಕಾರದಲ್ಲಿ ಉಂಟಾಗಿರೋ ಅಲ್ಲೋಲ ಕಲ್ಲೋಲದಿಂದಾಗಿ ಕಂಗೆಟ್ಟಿರುವ ದೋಸ್ತಿಗಳು ಇದೀಗ ಮತ್ತೊಂದು ಪ್ಲ್ಯಾನ್ ಮಾಡಿದ್ದಾರೆ. ಶಾಸಕರು ಹಾಗೂ ಸಚಿವರಿಗೆ ಉಪಹಾರ ಕೂಟ ಏರ್ಪಡಿಸಿರೋ ಕೈ ನಾಯಕರು ಭುಗಿಲೆದ್ದಿರೋ ಭಿನ್ನಮತಕ್ಕೆ ಫುಲ್ ಸ್ಟಾಪ್ ಹಾಕೋದಕ್ಕೆ ಶತಪ್ರಯತ್ನ ಮಾಡ್ತಿದ್ದಾರೆ. ಹಾಲಿ ಸಚಿವರ ತಲೆದಂಡ ಮಾಡಿ ಅತೃಪ್ತ ಶಾಸಕರಿಗೆ ಮಂತ್ರಿಗಿರಿ ನೀಡೋ ಮೂಲಕ ಬಂಡಾಯ ಶಮನ ಮಾಡುವ ಹಾದಿಹಿಡಿದಿದ್ದಾರೆ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img