Tuesday, February 17, 2026

Ministry Expansion

ದೂರವಾಯ್ತಾ ದಶಕಗಳ ಮುನಿಸು..? : ಇಲ್ಲಿದೆ ನೋಡಿ ಸಿದ್ದರಾಮಯ್ಯ – ಬಿಕೆ ಹರಿಪ್ರಸಾದ್‌ ಭೇಟಿಯ ಇನ್‌ಸೈಡ್‌ ಕಹಾನಿ..!

ಬೆಂಗಳೂರು : ರಾಜ್ಯದಲ್ಲಿ ಅಧಿಕಾರ ಹಂಚಿಕೆಯ ಚರ್ಚೆಯ ನಡುವೆಯೇ ಮಹತ್ವದ ರಾಜಕೀಯ ಬೆಳವಣಿಗೆ ನಡೆದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ದಿಢೀರ್‌ ಆಗಿ ವಿಧಾನ ಪರಿಷತ್‌ ಸದಸ್ಯ ಬಿ.ಕೆ. ಹರಿಪ್ರಸಾದ್‌ ಅವರ ಮನೆಗೆ ಭೇಟಿ ನೀಡಿ ಚರ್ಚೆ ನಡೆಸಿದ್ದಾರೆ. ಇನ್ನೂ ಪ್ರಮುಖವಾಗಿ ಮಂಗಳೂರಿನಲ್ಲಿ ನಡೆಯುತ್ತಿರುವ ಸರಣಿ ಹತ್ಯೆಗಳ ಬಗ್ಗೆಯೂ ಉಭಯ ನಾಯಕರು ಗಂಭೀರವಾಗಿ ಮಾತುಕತೆ ನಡೆಸಿದ್ದಾರೆ....
- Advertisement -spot_img

Latest News

ರುಕ್ಮಿಣಿ ವಸಂತಕಾಲ! ಕನ್ನಡತಿಗೆ ಫುಲ್ ಡಿಮ್ಯಾಂಡ್..!

ಕನ್ನಡ ಚಿತ್ರರಂಗ ಶೈನ್ ಆಗಿರೋದು ಎಲ್ಲರಿಗೂ ಗೊತ್ತಿರುವ ವಿಚಾರ. ಇಡೀ ಭಾರತೀಯ ಚಿತ್ರರಂಗವೇ ತಿರುಗಿ ನೋಡುವಂತಾಗಿದೆ ಅನ್ನೋದು ಎಲ್ಲರಿಗೂ ಗೊತ್ತು. ಅಂತೆಯೇ ಕನ್ನಡದ ಅನೇಕರು ಪರಭಾಷೆಯಲ್ಲೂ...
- Advertisement -spot_img