Sunday, September 8, 2024

minor boy

ಹಣ ನೀಡಲು ನಿರಾಕರಿಸಿದಕ್ಕೆ ಅಜ್ಜಿಯ ಕತ್ತನೇ ಸೀಳಿದ ಮೊಮ್ಮಗ

ನವದೆಹಲಿ: ಹಣ ನೀಡಲು ನಿರಾಕರಿಸಿದ್ದಕ್ಕೆ ಬಾಲಕನೊಬ್ಬ ಅಜ್ಜಿಯ ಕತ್ತನೆ ಸೀಳಿ ಕೊಲೆ ಮಾಡಿರುವ ಘಟನೆ ನವದೆಹಲಿಯ ಶಾಲಿಮಾರ್ ಬಾಗ್‍ದಲ್ಲಿ ನಡೆದಿದೆ. ಬಾಲಕನು ಸರ್ಜಿಕಲ್ ಬ್ಲೇಡ್‍ನಿಂದ ಅಜ್ಜಿಯ ಕತ್ತು ಸೀಳಿ ಕೊಂದಿದ್ದಾನೆ. ಬಳಿಕ ತನ್ನ ನಾಲ್ವರು ಸ್ನೇಹಿತರನ್ನು ಕರೆಸಿ ಕೊಠಡಿಯಲ್ಲಿ ಬಿದ್ದಿದ್ದ ಶವವನ್ನು ತೋರಿಸಿದ್ದಾನೆ. ಕೊಲೆ ಪ್ರಕರಣದಲ್ಲಿ ನಾಲ್ವರನ್ನು ಪೊಲೀಸರು ಬಂಧಿಸಿದ್ದು, ಅಪ್ರಾಪ್ತರನ್ನು ವಶಕ್ಕೆ ಪಡೆದಿದ್ದಾರೆ. ವೃದ್ಧೆ...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img