Saturday, July 27, 2024

minor boy

ಹಣ ನೀಡಲು ನಿರಾಕರಿಸಿದಕ್ಕೆ ಅಜ್ಜಿಯ ಕತ್ತನೇ ಸೀಳಿದ ಮೊಮ್ಮಗ

ನವದೆಹಲಿ: ಹಣ ನೀಡಲು ನಿರಾಕರಿಸಿದ್ದಕ್ಕೆ ಬಾಲಕನೊಬ್ಬ ಅಜ್ಜಿಯ ಕತ್ತನೆ ಸೀಳಿ ಕೊಲೆ ಮಾಡಿರುವ ಘಟನೆ ನವದೆಹಲಿಯ ಶಾಲಿಮಾರ್ ಬಾಗ್‍ದಲ್ಲಿ ನಡೆದಿದೆ. ಬಾಲಕನು ಸರ್ಜಿಕಲ್ ಬ್ಲೇಡ್‍ನಿಂದ ಅಜ್ಜಿಯ ಕತ್ತು ಸೀಳಿ ಕೊಂದಿದ್ದಾನೆ. ಬಳಿಕ ತನ್ನ ನಾಲ್ವರು ಸ್ನೇಹಿತರನ್ನು ಕರೆಸಿ ಕೊಠಡಿಯಲ್ಲಿ ಬಿದ್ದಿದ್ದ ಶವವನ್ನು ತೋರಿಸಿದ್ದಾನೆ. ಕೊಲೆ ಪ್ರಕರಣದಲ್ಲಿ ನಾಲ್ವರನ್ನು ಪೊಲೀಸರು ಬಂಧಿಸಿದ್ದು, ಅಪ್ರಾಪ್ತರನ್ನು ವಶಕ್ಕೆ ಪಡೆದಿದ್ದಾರೆ. ವೃದ್ಧೆ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img