Friday, June 12, 2026

minor boy

ಹಣ ನೀಡಲು ನಿರಾಕರಿಸಿದಕ್ಕೆ ಅಜ್ಜಿಯ ಕತ್ತನೇ ಸೀಳಿದ ಮೊಮ್ಮಗ

ನವದೆಹಲಿ: ಹಣ ನೀಡಲು ನಿರಾಕರಿಸಿದ್ದಕ್ಕೆ ಬಾಲಕನೊಬ್ಬ ಅಜ್ಜಿಯ ಕತ್ತನೆ ಸೀಳಿ ಕೊಲೆ ಮಾಡಿರುವ ಘಟನೆ ನವದೆಹಲಿಯ ಶಾಲಿಮಾರ್ ಬಾಗ್‍ದಲ್ಲಿ ನಡೆದಿದೆ. ಬಾಲಕನು ಸರ್ಜಿಕಲ್ ಬ್ಲೇಡ್‍ನಿಂದ ಅಜ್ಜಿಯ ಕತ್ತು ಸೀಳಿ ಕೊಂದಿದ್ದಾನೆ. ಬಳಿಕ ತನ್ನ ನಾಲ್ವರು ಸ್ನೇಹಿತರನ್ನು ಕರೆಸಿ ಕೊಠಡಿಯಲ್ಲಿ ಬಿದ್ದಿದ್ದ ಶವವನ್ನು ತೋರಿಸಿದ್ದಾನೆ. ಕೊಲೆ ಪ್ರಕರಣದಲ್ಲಿ ನಾಲ್ವರನ್ನು ಪೊಲೀಸರು ಬಂಧಿಸಿದ್ದು, ಅಪ್ರಾಪ್ತರನ್ನು ವಶಕ್ಕೆ ಪಡೆದಿದ್ದಾರೆ. ವೃದ್ಧೆ...
- Advertisement -spot_img

Latest News

ಉದ್ದೇಶಪೂರ್ವಕವಾಗಿ ತಾರತಮ್ಯ ಮಾಡಿಲ್ಲ: ಕುರುಬ ಸಮುದಾಯಕ್ಕೆ ಹೆಚ್ಚಿನ ಅನುದಾನ ಆರೋಪಕ್ಕೆ ಸಿದ್ದರಾಮಯ್ಯ ಸ್ಪಷ್ಟನೆ

Political News:  ಸಿದ್ದರಾಮಯ್ಯ ಸಿಎಂ ಆಗಿದ್ದಾಗ, ಕುರುಬ ಸಮುದಾಯಕ್ಕೆ ಹೆಚ್ಚಿನ ಅನುದಾನ ನೀಡಿದ್ದಾರೆಂದು ಇತ್ತೀಚೆಗೆ ಆರೋಪ ಕೇಳಿಬಂದಿತ್ತು. ಇದೀಗ ಮಾಜಿ ಸಿಎಂ ಸಿದ್ದರಾಮಯ್ಯ ಎಕ್ಸ್ ಖಾತೆಯಲ್ಲಿ...
- Advertisement -spot_img