ಬಿಹಾರದಲ್ಲಿ 'ಮಹಾಘಟಬಂಧನ' ಸರ್ಕಾರ ರಚನೆ ಖಚಿತ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಘೋಷಿಸಿದ್ದಾರೆ. 20 ವರ್ಷಗಳಿಂದ ಮುಂದುವರೆದ ದುರ್ಬಲ ಆಡಳಿತಕ್ಕೆ ಕೊನೆ ಸಮಯ ಬಂದಿದೆ ಎಂದು ಹೇಳಿದ್ದಾರೆ.
ಮತದಾನದ ಎರಡನೇ ಹಂತಕ್ಕೂ ಒಂದು ದಿನ ಮುನ್ನ ನೀಡಿದ ಈ ಹೇಳಿಕೆ ರಾಜಕೀಯ ವಲಯದಲ್ಲಿ ವಿಶೇಷ ಪ್ರಾಮುಖ್ಯತೆ ಪಡೆದಿದೆ. ಬಿಹಾರದ ವೈಭವವನ್ನು ನಾವು ಪುನಃಸ್ಥಾಪಿಸುತ್ತೇವೆ. ಮಹಾಘಟಬಂಧನ...
2023 ಕ್ಕೆ ಯಾವುದೇ ಕಾರಣಕ್ಕೂ ಬಿಜೆಪಿ (BJP) ರಾಜ್ಯದಲ್ಲಿ ಅಧಿಕಾರಕ್ಕೆ ಬರುವುದಿಲ್ಲ, ಅವರ ಸೀಟುಗಳು 40ಕ್ಕೆ ಇಳಿಯುತ್ತವೆ ಎಂದು ಹಾಸನದಲ್ಲಿ ಎಚ್ ಡಿ ರೇವಣ್ಣ (H D Revanna) ಹೇಳಿದ್ದಾರೆ. ಈ ರೀತಿಯ ಕೆಟ್ಟ ಆಡಳಿತವನ್ನು ನೀಡುತ್ತಿರುವ ಸರ್ಕಾರವನ್ನು ನನ್ನ ಜೀವನದಲ್ಲಿ ನಾನು ನೋಡಿಲ್ಲ ಎಂದು ಸರ್ಕಾರದ ವಿರುದ್ಧ ಗುಡುಗಿದ್ದಾರೆ. ವಿದ್ಯಾರ್ಥಿಗಳಿಗೆ ಶಿಕ್ಷಣ ಕೊಡಿ...
ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...