Sunday, November 16, 2025

Minorities

ಬಿಹಾರದಲ್ಲಿ ಚುನಾವಣಾ ಜ್ವರ, ಇದೇ ಸರ್ಕಾರ ಬರೋದು ಖಚಿತ!

ಬಿಹಾರದಲ್ಲಿ 'ಮಹಾಘಟಬಂಧನ' ಸರ್ಕಾರ ರಚನೆ ಖಚಿತ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಘೋಷಿಸಿದ್ದಾರೆ. 20 ವರ್ಷಗಳಿಂದ ಮುಂದುವರೆದ ದುರ್ಬಲ ಆಡಳಿತಕ್ಕೆ ಕೊನೆ ಸಮಯ ಬಂದಿದೆ ಎಂದು ಹೇಳಿದ್ದಾರೆ. ಮತದಾನದ ಎರಡನೇ ಹಂತಕ್ಕೂ ಒಂದು ದಿನ ಮುನ್ನ ನೀಡಿದ ಈ ಹೇಳಿಕೆ ರಾಜಕೀಯ ವಲಯದಲ್ಲಿ ವಿಶೇಷ ಪ್ರಾಮುಖ್ಯತೆ ಪಡೆದಿದೆ. ಬಿಹಾರದ ವೈಭವವನ್ನು ನಾವು ಪುನಃಸ್ಥಾಪಿಸುತ್ತೇವೆ. ಮಹಾಘಟಬಂಧನ...

H D Revanna : 2023 ಕ್ಕೆ ಬಿಜೆಪಿ ರಾಜ್ಯದಲ್ಲಿ ಅಧಿಕಾರಕ್ಕೆ ಬರುವುದಿಲ್ಲ..!

2023 ಕ್ಕೆ  ಯಾವುದೇ ಕಾರಣಕ್ಕೂ ಬಿಜೆಪಿ (BJP) ರಾಜ್ಯದಲ್ಲಿ ಅಧಿಕಾರಕ್ಕೆ ಬರುವುದಿಲ್ಲ, ಅವರ ಸೀಟುಗಳು 40ಕ್ಕೆ ಇಳಿಯುತ್ತವೆ  ಎಂದು ಹಾಸನದಲ್ಲಿ ಎಚ್ ಡಿ ರೇವಣ್ಣ (H D Revanna) ಹೇಳಿದ್ದಾರೆ. ಈ ರೀತಿಯ  ಕೆಟ್ಟ ಆಡಳಿತವನ್ನು ನೀಡುತ್ತಿರುವ ಸರ್ಕಾರವನ್ನು  ನನ್ನ ಜೀವನದಲ್ಲಿ  ನಾನು ನೋಡಿಲ್ಲ ಎಂದು ಸರ್ಕಾರದ ವಿರುದ್ಧ ಗುಡುಗಿದ್ದಾರೆ. ವಿದ್ಯಾರ್ಥಿಗಳಿಗೆ ಶಿಕ್ಷಣ ಕೊಡಿ...

ಕಾಂಗ್ರೆಸ್ ನಿಂದ ರೋಷನ್ ಬೇಗ್ ಅಮಾನತು

ಬೆಂಗಳೂರು: ಕಾಂಗ್ರೆಸ್ ನಾಯಕರ ವಿರುದ್ಧ ಬಹಿರಂಗವಾಗಿ ಹೇಳಿಕೆ ನೀಡಿ ಪಕ್ಷಕ್ಕೆ ಮುಜುಗವುಂಟುಮಾಡಿದ್ದ ಮಾಜಿ ಸಚಿವ ರೋಷನ್ ಬೇಗ್ ರನ್ನು ಪಕ್ಷದಿಂದ ಅಮಾನತುಗೊಳಿಸಲಾಗಿದೆ. ಕಾಂಗ್ರೆಸ್ ನಾಯಕರು ಅಲ್ಪಸಂಖ್ಯಾತರನ್ನು ಕಡೆಗಣಿಸುತ್ತಿರೋದೇ ಕಾಂಗ್ರೆಸ್ ನ ದುಸ್ಥಿಗೆ ಕಾರಣ ಅಂತ ಹೇಳಿಕೆ ನೀಡಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಸಿದ್ದರಾಮಯ್ಯ ಮತ್ತು ವೇಣುಗೋಪಾಲ್ ವಿರುದ್ಧ ಬಹಿರಂಗವಾಗಿ ಅವಹೇಳನ ಮಾಡಿದ್ದ ಕಾಂಗ್ರೆಸ್...
- Advertisement -spot_img

Latest News

Political News: ಡಿಸಿಎಂ ಡಿ.ಕೆ.ಶಿವಕುಮಾರ್ ರಚಿಸಿದ ನೀರಿನ ಹೆಜ್ಜೆ ಕೃತಿ ಬಿಡುಗಡೆ

Political News: ಬೆಂಗಳೂರಿನ ವಿಧಾನಸೌಧದ ಬ್ಲಾಂಕೇಟ್‌ ಹಾಲ್‌ನಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ರಚಿಸಿದ ನೀರಿನ ಹೆಜ್ಜೆ ಕೃತಿ ಪುಸ್ತಕ ಬಿಡುಗಡೆ ಸಮಾರಂಭ ನಡೆಯಿತು. ಸಿಎಂ ಸಿದ್ದರಾಮಯ್ಯ ಕೃತಿ...
- Advertisement -spot_img