ಬಾಂಗ್ಲಾದೇಶದಲ್ಲಿನ ಹಿಂದೂಗಳು ತಮ್ಮ ಮೇಲಿನ ದೌರ್ಜನ್ಯಗಳ ವಿರುದ್ಧ ಸ್ವದೇಶದಲ್ಲಿಯೇ ಉಳಿದು ಹೋರಾಟಕ್ಕೆ ಮುಂದಾದರೆ, ವಿಶ್ವದಾದ್ಯಂತ ಇರುವ ಸಮಸ್ತ ಹಿಂದೂಗಳ ಬೆಂಬಲ ಅವರಿಗೆ ಲಭಿಸಲಿದೆ ಎಂದು RSS ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.
RSS ಶತಮಾನೋತ್ಸವದ ಅಂಗವಾಗಿ ಮುಂಬೈನ ವರ್ಲಿಯ ನೆಹರೂ ಸೆಂಟರ್ನಲ್ಲಿ ಭಾನುವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಈ ಹೇಳಿಕೆ ನೀಡಿದರು. ಬಾಂಗ್ಲಾದೇಶದಲ್ಲಿ ಸುಮಾರು 1.25...
ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ಹಿಂಸಾಚಾರ ಮುಂದುವರಿದಿದ್ದು, 40 ವರ್ಷದ ಹಿಂದೂ ವಿಧವೆಯ ಮೇಲೆ ಅತ್ಯಾಚಾರ ನಡೆಸಿ, ಮರಕ್ಕೆ ಕಟ್ಟಿಹಾಕಿ, ಕೂದಲು ಕತ್ತರಿಸಿ, ಹಣಕ್ಕೆ ಬೇಡಿಕೆ ಇಟ್ಟಿರುವ ದುಷ್ಕರ್ಮಿಗಳ ಕೃತ್ಯಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಅದೇ ದಿನ ಸಂಜೆ, ಢಾಕಾದಲ್ಲಿ ಸ್ಥಳೀಯ ಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕರಾಗಿದ್ದ ರಾಣಾ ಪ್ರತಾಪ್ (45) ಎಂಬುವರನ್ನು ಗುಂಡಿಟ್ಟು ಹತ್ಯೆ ಮಾಡಲಾಗಿದೆ.
40...
ನೆರೆಯ ಬಾಂಗ್ಲಾದೇಶದಲ್ಲಿ ಹಿಂದೂ ಅಲ್ಪಸಂಖ್ಯಾತರ ಮೇಲೆ ಮುಂದುವರಿದ ದೌರ್ಜನ್ಯ ಘಟನೆಗಳ ನಡುವೆ, ಫಿರೋಜ್ಪುರ ಜಿಲ್ಲೆಯ ದುಮ್ರಿತಾಲಾದಲ್ಲಿ ಭಾನುವಾರ ರಾತ್ರಿ ಏನಿಲ್ಲಾ ಅಂದ್ರು 5 ಹಿಂದೂ ಕುಟುಂಬಗಳ ಮನೆಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿ ದಾಳಿ ನಡೆಸಿದ್ದು, ಈ ಘಟನೆ ಆಕ್ರೋಶಕ್ಕೆ ಕಾರಣವಾಗಿದೆ.
5 ಹಿಂದೂ ಕುಟುಂಬಗಳ ಮನೆಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿ ಹತ್ಯೆ ಯತ್ನ ನಡೆಸಿದ್ದಾರೆ. ಬಾಂಗ್ಲಾದೇಶದಲ್ಲಿ...
ನೆರೆಯ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಭಾರತ ವಿರೋಧಿ ಪ್ರತಿಭಟನೆಗಳು ಹಾಗೂ ಹಿಂದೂ ಯುವಕ ದೀಪು ಚಂದ್ರ ದಾಸ್ ಅವರ ಕ್ರೂರ ಹತ್ಯೆಯನ್ನು ಖಂಡಿಸಿ, ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಇಂದು ವಿವಿಧ ಹಿಂದೂ ಸಂಘಟನೆಗಳು ಬಾಂಗ್ಲಾದೇಶ ಹೈಕಮಿಷನ್ ಎದುರು ಬೃಹತ್ ಪ್ರತಿಭಟನೆ ನಡೆಸಿವೆ. ಪ್ರತಿಭಟನಾಕಾರರು ಬಾಂಗ್ಲಾದೇಶದಲ್ಲಿ ಹಿಂದೂ ಸಮುದಾಯದ ಮೇಲೆ ನಡೆಯುತ್ತಿರುವ ಹಲ್ಲೆ, ಕೊಲೆ, ಅತ್ಯಾಚಾರ ಹಾಗೂ...
ಬಿಹಾರ ಚುನಾವಣೆಯ ಕಣ ಕಾವೇರಿದೆ. ಈ ಮದ್ಯೆ ಬಿಹಾರ ಮಹಾಘಟಬಂಧನದ ಮುಖ್ಯಮಂತ್ರಿ ಅಭ್ಯರ್ಥಿ ಹಾಗೂ ಆರ್ಜೆಡಿ ನಾಯಕ ತೇಜಸ್ವಿ ಯಾದವ್ ಬಿರುಸಿನ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದಾರೆ. ತಮ್ಮ ಮೈತ್ರಿಕೂಟ ಸರ್ಕಾರ ಅಧಿಕಾರಕ್ಕೆ ಬಂದರೆ, ಕೇಂದ್ರ ಸರ್ಕಾರ ತಂದಿರುವ ವಕ್ಫ್ ತಿದ್ದುಪಡಿ ಕಾಯ್ದೆಯನ್ನು ರದ್ದುಗೊಳಿಸುವುದಾಗಿ ಅವರು ಘೋಷಿಸಿದ್ದಾರೆ.
ಸೀಮಾಂಚಲ ವಿಧಾನಸಭಾ ಕ್ಷೇತ್ರಗಳಲ್ಲಿ ತೇಜಸ್ವಿ ಯಾದವ್ ಪ್ರಚಾರ ನಡೆಸಿದ್ದಾರೆ....
Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ.
ಈ...