Tuesday, June 3, 2025

miracle

ಸಕ್ಕರೆ ಕಾಯಿಲೆ ಇರುವವರಿಗೆ ಚಳಿಗಾಲದಲ್ಲಿ ಪಿಸ್ತಾ ಪವಾಡ ಮದ್ದು.. ರಕ್ತದಲ್ಲಿನ ಸಕ್ಕರೆಯನ್ನು ಹೇಗೆ ನಿಯಂತ್ರಿಸುತ್ತದೆ ಗೊತ್ತಾ..?

ಪೋಷಕಾಂಶ-ಸಮೃದ್ಧ ಪಿಸ್ತಾಗಳು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸಾಮಾನ್ಯವಾಗಿರುತ್ತವೆ.ಇತ್ತೀಚಿನ ದಿನಗಳಲ್ಲಿ ಮಧುಮೇಹವು ಒಂದು ದೊಡ್ಡ ಸಮಸ್ಯೆಯಾಗಿದೆ. ಇದನ್ನು ನಿಯಂತ್ರಿಸುವುದೊಂದೇ ಪರಿಹಾರ ಎನ್ನುತ್ತಾರೆ ವೈದ್ಯರು. ಸರಿಯಾದ ಸಮಯಕ್ಕೆ ಊಟ ಮಾಡಿ, ಸರಿಯಾದ ಸಮಯಕ್ಕೆ ನಿದ್ದೆ ಮಾಡಿ. ನಾವು ಏನು ತಿನ್ನುತ್ತಿದ್ದೇವೆ ಎಂದು ನಮಗೆ ತಿಳಿದಿರಬೇಕು, ಹಾಗ ನಾವು ಮಧುಮೇಹವನ್ನು ಪರಿಶೀಲಿಸಬಹುದು. ಸರಿಯಾದ ಜೀವನಶೈಲಿಯು ಮಧುಮೇಹದಿಂದ ನಮ್ಮನ್ನು ತಡೆಯುತ್ತದೆ....

ಅಭಿಮಾನಿಯ ಬಾಳಲ್ಲಿ ಪವಾಡ ಸೃಷ್ಟಿಸಿದ ಗೋಲ್ಡನ್ ಸ್ಟಾರ್ ಗಣೇಶ್

ಗೋಲ್ಡನ್ ಸ್ಟಾರ್ ಗಣೇಶ್‍ ಅವರಿಗೆ ಇಂದು 42ನೇ ಬರ್ತ್‍ಡೇ ಸಂಭ್ರಮ. ಈ ವರ್ಷ ಗಣೇಶ್ ಹುಟ್ಟುಹಬ್ಬ ಆಚರಿಸಿಲ್ಲ. ಇದರಿಂದ ಅಭಿಮಾನಿಗಳು ಕೊಂಚ ಬೇಸರಗೊಂಡಿದ್ದಾರೆ. ಸಾಮಾನ್ಯ ಕುಟುಂಬದಿಂದ ಬಂದ ಗಣೇಶ್ ಈಗ ಸೂಪರ್ ಸ್ಟಾರ್ ಆಗಿ ಬೆಳೆದಿದ್ದಾರೆ. ಅವರಿಗೆ ಲಕ್ಷಾಂತರ ಅಭಿಮಾನಿಗಳಿದ್ದಾರೆ. ಗಣೇಶ್ ಅವರನ್ನು ಕಂಡರೆ ಅನೇಕರಿಗೆ ಅಚ್ಚುಮೆಚ್ಚು. ಆದರೆ ಇದೀಗ ಅವರು ತಮ್ಮ ಅಭಿಮಾನಿಯೋರ್ವರ...

ಪ್ರಾಯೋಗಿಕ ಚಿಕಿತ್ಸೆ ಯಶಸ್ವಿ; 18 ಕ್ಯಾನ್ಸರ್ ರೋಗಿಗಳು ಗುಣಮುಖ!

https://www.youtube.com/watch?v=8SMjtr8qD4c ಇತಿಹಾಸದಲ್ಲಿ ಮೊದಲನೆ ಬಾರಿಗೆ 18 ಕ್ಯಾನ್ಸರ್ ರೋಗಿಗಳು ದೋಸ್ಟಾರ್ಲಿಮಾಬ್(Dostarlimab) ಅನ್ನು ತೆಗೆದುಕೊಂಡು ಕ್ಯಾನ್ಸರ್ ರೋಗದಿಂದ ಗುಣಮುಕರಾಗಿದ್ದರೆ. 18 ಕ್ಯಾನ್ಸರ್ ರೋಗಿಗಳು ಪ್ರಾಯೋಗಿಕ ಗುದನಾಳದ ಕ್ಯಾನ್ಸರ್ ಚಿಕಿತ್ಸೆಯನ್ನು ಪಡೆಡಿದ್ದು, ಅವರ ರೋಗವು ಕಣ್ಮರೆಯಾಗಿದೆ ಎಂದು ಸಣ್ಣ ಕ್ಲಿನಿಕಲ್ ಪ್ರಯೋಗವು ಕಂಡುಹಿಡಿದಿದೆ. ನ್ಯೂಯಾರ್ಕ್ ಟೈಮ್ಸ್ ಪ್ರಕಾರ, ಮೆಮೋರಿಯಲ್ ಸ್ಲೋನ್ ಕೆಟರಿಂಗ್ ಕ್ಯಾನ್ಸರ್ ಸೆಂಟರ್ ನಡೆಸಿದ ಸಮಿತಿ ಕ್ಲಿನಿಕಲ್ ಪ್ರಯೋಗದಲ್ಲಿ...
- Advertisement -spot_img

Latest News

ಗಡಿಪಾರು ಆದೇಶ ಹಿಂಪಡೆಯದಿದ್ದಲ್ಲಿ ಆಗುವ ಪರಿಣಾಮಗಳಿಗೆ ರಾಜ್ಯ ಸರ್ಕಾರವೇ ಜವಾಬ್ದಾರಿ: ವಿಜಯೇಂದ್ರ

Political News: ದಕ್ಷಿಣ ಕನ್ನಡದಲ್ಲಿ ಕೋಮುಗಲಭೆ ತಡೆಯಲು ರಾಜ್ಯ ಸರ್ಕಾರ ಕೆಲವು ಹಿಂದೂ ಮುಖಂಡರನ್ನು ಗಡಿಪಾರು ಮಾಡುವ ಯೋಜನೆ ರೂಪಿಸಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ...
- Advertisement -spot_img