ಶಿವಮೊಗ್ಗ: ಕಲೆ ಮತ್ತು ಸಾಂಸ್ಕೃತಿಕ ಜಿಲ್ಲೆ ಶಿವಮೊಗ್ಗದಲ್ಲಿ ಪ್ರಜ್ಞಾವಂತ ಮಂದಿ ತಲೆತಗ್ಗಿಸುವಂತಹ ದಾರುಣ ಘಟನೆ ನನನೆ ರಾತ್ರಿ ನಡೆದಿದೆ. ಕನ್ನಡ ಶಾಲೆಯ ಮೇಲೆ ಪುಡಿ ರೌಡಿಗಳು ಅಟ್ಟಹಾಸಗೈದಿದ್ದು ಶಾಲಾ ಕೈದೋಟದಲ್ಲಿ ಸ್ವಾಮಿ ವಿವೇಕಾನಂದ, ಮಹಾತ್ಮ ಗಾಂಧೀಜಿ ಮತ್ತು ಸರಸ್ವತಿ ದೇವಿಯ ವಿಗ್ರಹಗಳನ್ನು ಧ್ವಂಸ ಮಾಡಿದ್ದಾರೆ. ತೀರ್ಥಹಳ್ಳಿ (therthahalli) ತಾಲೂಕಿನ ಹಾರೊಗೊಳಿಗೆ ಪ್ರಾಥಮಿಕ ಶಾಲೆಯ (harogolige...
Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...