Friday, September 11, 2026

miscreants

shivamoga : ಪುಡಿ ರೌಡಿಗಳ ದುಷ್ಕೃತ್ಯ ಶಾಲಾ ಕೈದೋಟದಲ್ಲಿನ ವಿಗ್ರಹಗಳ ಧ್ವಂಸ..!

ಶಿವಮೊಗ್ಗ: ಕಲೆ ಮತ್ತು ಸಾಂಸ್ಕೃತಿಕ ಜಿಲ್ಲೆ ಶಿವಮೊಗ್ಗದಲ್ಲಿ ಪ್ರಜ್ಞಾವಂತ ಮಂದಿ ತಲೆತಗ್ಗಿಸುವಂತಹ ದಾರುಣ ಘಟನೆ ನನನೆ ರಾತ್ರಿ ನಡೆದಿದೆ. ಕನ್ನಡ ಶಾಲೆಯ ಮೇಲೆ ಪುಡಿ ರೌಡಿಗಳು ಅಟ್ಟಹಾಸಗೈದಿದ್ದು ಶಾಲಾ ಕೈದೋಟದಲ್ಲಿ ಸ್ವಾಮಿ ವಿವೇಕಾನಂದ, ಮಹಾತ್ಮ ಗಾಂಧೀಜಿ ಮತ್ತು ಸರಸ್ವತಿ ದೇವಿಯ ವಿಗ್ರಹಗಳನ್ನು ಧ್ವಂಸ ಮಾಡಿದ್ದಾರೆ. ತೀರ್ಥಹಳ್ಳಿ (therthahalli) ತಾಲೂಕಿನ ಹಾರೊಗೊಳಿಗೆ ಪ್ರಾಥಮಿಕ ಶಾಲೆಯ (harogolige...
- Advertisement -spot_img

Latest News

PM ಕಿಸಾನ್ ಹಣ ಬಂದಿಲ್ವಾ? ಹಾಗಿದ್ರೆ ಮೊದಲು ಈ ಕೆಲಸ ಮಾಡಿ!

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಅಂದರೆ ಪಿಎಂ-ಕಿಸಾನ್ ಯೋಜನೆಯಡಿ ಆರ್ಥಿಕ ನೆರವು ಪಡೆಯುತ್ತಿರುವ ರೈತರಿಗೆ ಕೇಂದ್ರ ಸರ್ಕಾರದಿಂದ ಹೊಸ ಸೂಚನೆ ಹೊರಬಿದ್ದಿದೆ. ಈ ಯೋಜನೆಯಡಿ...
- Advertisement -spot_img