Sunday, September 13, 2026

Miss India

50Cr ಪರಿಹಾರಕ್ಕಾಗಿ ಕೋರ್ಟ್ ಮೊರೆ ಹೋದ ನಟಿ ಸೆಲೀನಾ ಜೇಟ್ಲಿ

ಕನ್ನಡದ ಉಪೇಂದ್ರ ಅಭಿನಯದ ‘ಶ್ರೀಮತಿ’ ಚಿತ್ರದಲ್ಲಿ ಪ್ರಮುಖ ಪಾತ್ರವಹಿಸಿದ್ದ ಬಾಲಿವುಡ್ ನಟಿ ಮತ್ತು ಮಾಜಿ ಮಿಸ್ ಇಂಡಿಯಾ ಸೆಲೀನಾ ಜೇಟ್ಲಿ ತಮ್ಮ ಪತಿ ಪೀಟರ್ ಹಾಗ್ ವಿರುದ್ಧ ಕೌಟುಂಬಿಕ ದೌರ್ಜನ್ಯ ಆರೋಪಗಳನ್ನು ಹೊರಿಸಿ ಮುಂಬೈ ಅಂಧೇರಿ ನ್ಯಾಯಾಲಯವನ್ನು ಮೊರೆ ಹೋಗಿದ್ದಾರೆ. ದೈಹಿಕ, ಮಾನಸಿಕ, ಲೈಂಗಿಕ ಹಾಗೂ ಆರ್ಥಿಕವಾಗಿ ಕಿರುಕುಳ ನೀಡಲಾಗಿದೆ ಎಂಬ ಗಂಭೀರ ಆರೋಪಗಳನ್ನು...

ವಿಶ್ವಸುಂದರಿಯಾಗಿ ಹೊರಹೊಮ್ಮಿದ ಶಿರಸಿ ಮೂಲದ ಡಾ.ಶೃತಿ ಹೆಗಡೆ

Sirsi News: ಶಿರಸಿ ತಾಲೂಕಿನಲ್ಲಿರುವ ಹುಬ್ಬಳ್ಳಿ ಮೂಲದ ಡಾ.ಶೃತಿ ಹೆಗಡಿ 2024 ವಿಶ್ವಸುಂದರಿ ಪಟ್ಟಕ್ಕೇರಿದ್ದಾರೆ. ಹುಬ್ಬಳ್ಳಿಯಲ್ಲಿ ನೆಲೆಸಿರುವ ಕೃಷ್ಣಾ ಹೆಗಡೆ, ಕಮಲಾ ದಂಪತಿಯ ಪುತ್ರಿ ಡಾ.ಶೃತಿ ಹೆಗಡೆ ಈ ಬಾರಿ ವಿಶ್ವಸುಂದರಿಯ ಕಿರೀಟ ಧರಿಸಿದ್ದಾರೆ. ಇವರು ಈ ಮೊದಲು ಮಿಸ್ ಕರ್ನಾಟಕ ರನ್ನರ್ ಅಪ್, ಮಿಸ್ ಸೌತ್ ಇಂಡಿಯಾ ಆಗಿದ್ದರು. ಅಲ್ಲದೇ ಮಿಸ್ ಏಷ್ಯಾ ಇಂಟರ್‌ನ್ಯಾಷನಲ್ ಇಂಡಿಯಾ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img