National News:
ವಿಶ್ವ ಸುಂದರಿ ಸೌಂದರ್ಯ ಸ್ಪರ್ಧೆಗೆ ತಾಯಂದಿರು ಮತ್ತು ವಿವಾಹಿತ ಮಹಿಳೆಯರಿಗೆ ಪ್ರವೇಶಿಸಲು ಅವಕಾಶ ನೀಡುವ ಮೂಲಕ ತನ್ನ ಸ್ಪರ್ಧೆಯ ಅರ್ಹತೆಯನ್ನು ವಿಸ್ತರಿಸಿದೆ. ಇಲ್ಲಿಯವರೆಗೆ ವಿಶ್ವ ಸುಂದರಿ ಸ್ಪರ್ಧೆಯ ನಿಯಮಗಳು ಮಿಸ್ ಯೂನಿವರ್ಸ್ ವಿಜೇತರು ಸಿಂಗಲ್ ಆಗಿರಬೇಕು, ಅಂದರೆ ಮದುವೆಯಾಗಿರಬಾರದು, ಯುವ ಸಮೂಹಕ್ಕೆ ಈ ಅವಕಾಶವನ್ನು ನೀಡುತ್ತಿದ್ದರು. ಇದರ ಜೊತೆಗೆ ಮಿಸ್ ಯೂನಿವರ್ಸ್ ಗೆ...
Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ.
ಈ...