ತಾಯಿ ಬೈದಿದ್ದಕ್ಕೆ ಮನನೊಂದು ಇಬ್ಬರು ಅಪ್ರಾಪ್ತ ಸಹೋದರಿಯರು ಭಾವುಕ ಪತ್ರ ಬರೆದಿಟ್ಟು ಮನೆಯಿಂದ ನಾಪತ್ತೆಯಾಗಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕಾಳೇನಹಳ್ಳಿ ಗ್ರಾಮದಲ್ಲಿ ನಡೆದಿದೆ ನಿಮ್ಮ ಕಣ್ಣು ಮುಂದೆ ಸಾಯೋದಕ್ಕೆ ಆಗಲ್ಲ… ದೂರ ಹೋಗಿ ಸತ್ತಿದ್ದೇವೆ ಎಂದು ಪತ್ರ ಬರೆದಿಟ್ಟು ಮನೆ ಬಿಟ್ಟಿರುವುದು ಪೋಷಕರು ಮತ್ತು ಗ್ರಾಮಸ್ಥರಲ್ಲಿ ತೀವ್ರ ಆತಂಕ ಮೂಡಿಸಿದೆ.
ಜಿಲ್ಲೆಯ ಶ್ರೀರಂಗಪಟ್ಟಣ...
www.karnatakatv.net: ರಾಯಚೂರು : ನಾಪತ್ತೆಯಾಗಿದ್ದ ರಾಯಚೂರಿನ ಎಸಿ ಕಛೇರಿಯ ಎಫ್ ಡಿ ಎ ಶವವಾಗಿ ಪತ್ತೆಯಾದ ಬೆನ್ನಲ್ಲೇ ಇದೀಗ ಮತ್ತೋರ್ವ ಸರ್ಕಾರಿ ಸಿಬ್ಬಂದಿ ನಾಪತ್ತೆಯಾಗಿದ್ದಾರೆ.
ನಗರದ ಸ್ಥಳೀಯ ಭೂ ದಾಖಲೆ ಇಲಾಖೆ ಕಚೇರಿಯ ಎರಡನೇ ದರ್ಜೆ ಸಹಾಯಕ ಎಚ್.ಶಿವಪ್ಪ ಕಾಣೆಯಾಗಿರೋದು ತಡವಾಗಿ ಬೆಳಕಿಗೆ ಬಂದಿದೆ. ಆ.26ರಂದು ಕಚೇರಿಗೆ ಹೋಗಿ ಬರುವುದಾಗಿ ತಿಳಿಸಿದ್ದ ಶಿವಪ್ಪ ಈವರೆಗೂ ಪತ್ತೆಯಾಗದ...