Wednesday, February 4, 2026

MIvsDC

ಮುಂಬೈ ಗೆಲುವನ್ನು ಸಂಭ್ರಮಿಸಿದ ಆರ್ಸಿಬಿ ಆಟಗಾರರು, ಫ್ಯಾನ್ಸ್

ಮುಂಬೈ:ನಿರ್ಣಾಯಕ ಪಂದ್ಯದಲ್ಲಿ ಡೆಲ್ಲಿ ವಿರುದ್ಧ ಮುಂಬೈ ಗೆದ್ದು ಬೀಗಿದೆ. ಇದರ ಫಲವಾಗಿ ಆರ್ಸಿಬಿ ಪ್ಲೇ ಆಫ್ಗೆ ಏರಿದೆ. ಪಂದ್ಯಕ್ಕೂ ಮುನ್ನ ಮುಂಬೈ ಗೆಲ್ಲಲ್ಲಿ ಎಂದು ಆರ್ಸಿಬಿ ಆಟಗಾರರು, ಆರ್ಸಿಬಿ ಅಭಿಮಾನಿಗಳು ಪ್ರಾರ್ಥಿಸಿದ್ದರು. ಸ್ವತಃ ವಿರಾಟ್ ಕೊಹ್ಲಿ ಹಾಗೂ ನಾಯಕ ಫಾಪ್ ಡುಪ್ಲೆಸಿಸ್ ಮುಂಬೈ ಗೆಲ್ಲಲಿ ಎಂದು ಬಹಿರಂಗವಾಗಿ ಬೆಂಬಲಿಸಿದ್ದರು. https://www.youtube.com/watch?v=5Yb1-3beGt8 ಈ ಎಲ್ಲಾ ಕಾರಣಗಳಿಂದ ಡೆಲ್ಲಿ ಹಾಗೂ ಮುಂಬೈ ಪಂದ್ಯ...

ಮುಂಬೈಗೆ ಗೆಲುವು:  ಪ್ಲೇ ಆಫ್ಗೆ ಆರ್ಸಿಬಿ

ಮುಂಬೈ:ಆರ್ಸಿಬಿ ಅಭಿಮಾನಿಗಳು, ಆಟಗಾರರ ಪ್ರಾರ್ಥನೆ ಫಲ ಸಿಕ್ಕಿದ್ದು ಅರ್ಸಿಬಿ ಪ್ಲೇ ಆಫ್ ಗೆ ಎಂಟ್ರಿಕೊಟ್ಟಿದೆ. ನಿರ್ಣಾಯಕ ಪಂದ್ಯದಲ್ಲಿ ಡೆಲ್ಲಿ ವಿರುದ್ಧ ಮುಂಬೈ ಇಂಡಿಯನ್ಸ್ 5 ವಿಕೆಟ್ ಗಳ ಭರ್ಜರಿ ಗೆಲುವು ದಾಖಲಿಸಿದೆ. ಇದರ ಫಲ ಆರ್ಸಿಬಿ 15ನೇ ಆವೃತ್ತಿಯಲ್ಲಿ ಪ್ಲೇ ಆಫ್ಗೇರಿತು. ಡೆಲ್ಲಿ ತಂಡ ಗೆಲ್ಲಬೇಕಾದ ಪಂದ್ಯವನ್ನು ಕೈಚೆಲ್ಲಿ ಟೂರ್ನಿಯಿಂದ ಹೊರ ಬಿತ್ತು. ಮೊದಲು ಬ್ಯಾಟ್...
- Advertisement -spot_img

Latest News

ದೇವರ ಪೂಜೆಗಾಗಿ ಬಾಳೆಹಣ್ಣು ಮತ್ತು ತೆಂಗಿನಕಾಯಿಯನ್ನೇ ಏಕೆ ಬಳಸುತ್ತಾರೆ..?

Spiritual: ಹಿಂದೂಗಳಲ್ಲಿ ದೇವರನ್ನು ಪೂಜಿಸುವಾಗ, ದೇವರ ಮುಂದೆ ನೈವೇದ್ಯವಾಗಿ ಬಾಳೆಹಣ್ಣು ಮತ್ತು ತೆಂಗಿನಕಾಯಿಯನ್ನೇ ಇರಿಸುತ್ತಾರೆ. ಆದರೆ ಯಾಕೆ ಆ್ಯಪಲ್, ದ್ರಾಕ್ಷಿ, ಮೂಸಂಬಿ ಇದನ್ನೆಲ್ಲ ಏಕೆ ಇರಿಸುವುದಿಲ್ಲ..?...
- Advertisement -spot_img