Wednesday, September 17, 2025

MIvsRR

ಅಂತೂ ಇಂತೂ ಗೆದ್ದ ಮುಂಬೈ ಇಂಡಿಯನ್ಸ್

ಮುಂಬೈ: ಸೂರ್ಯ ಕುಮಾರ್ ಯಾದವ್ ಅವರ ಅರ್ಧ ಶತಕದ ನೆರೆವಿನಿಂದ ಅಂತೂ ಇಂತೂ ಮುಂಬೈ ಇಂಡಿಯನ್ಸ್ ಮೊದಲ ಗೆಲುವು ದಾಖಲಿಸಿದೆ. ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ಫೀಲ್ಡಿಂಗ್ ಆಯ್ದುಕೊಂಡಿತು.ರಾಜಸ್ಥಾನ ಪರ ಆರಂಭಿಕರಾಗಿ ಕಣಕ್ಕಿಳಿದ ಜೋಸ್ ಬಟ್ಲರ್ ಹಾಗೂ ದೇವದತ್ ಪಡಿಕಲ್ ಒಳ್ಳೆಯ ಆರಂಭ ಕೊಡಲಿಲ್ಲ. ದೇವದತ್ ಪಡಿಕಲ್ 15...

ಆಕರ್ಷಕ ಶತಕ ಸಿಡಿಸಿದ ಜೋಸ್ ಬಟ್ಲರ್

ಮುಂಬೈ: 15ನೇ ಆವೃತ್ತಿಯ ಐಪಿಎಲ್‍ನಲ್ಲಿ ರಾಜಸ್ಥಾನ ರಾಯಲ್ಸ್ ತಂಡದ ಸ್ಟಾರ್ ಬ್ಯಾಟ್ಸ್‍ಮನ್ ಜೋಸ್ ಬಟ್ಲರ್ ಆಕರ್ಷಕ ಶತಕ ಸಿಡಿಸಿದ್ದಾರೆ. ಇದರೊಂದಿಗೆ ಪ್ರಸಕ್ತ ಐಪಿಎಲ್‍ನಲ್ಲಿ ಮೊದಲ ಶತಕ ದಾಖಲಾಗಿದೆ. ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ತಂಡ ಫೀಲ್ಡಿಂಗ್ ಆಯ್ದುಕೊಂಡಿತು. ಓಪನರ್ ಜೋಸ್ ಬಟ್ಲರ್ ಸಿಡಿಲಬ್ಬರದ ಬ್ಯಾಟಿಂಗ್ ಮಾಡಿದರು. ಮೊದಲಿಗೆ 32 ಎಸೆತದಲ್ಲಿ ಅರ್ಧ...
- Advertisement -spot_img

Latest News

Spiritual: ಶುಭ ಸಮಾರಂಭದಲ್ಲಿ ಅಕ್ಷತೆ ಯಾಕೆ ಬಳಸುತ್ತಾರೆ..? ಇದರ ಮಹತ್ವವೇನು..?

Spiritual: ಮದುವೆ, ಮುಂಜಿ, ಗೃಹಪ್ರವೇಶ ಇತ್ಯಾದಿ ಕಾರ್ಯಕ್ರಮದಲ್ಲಿ ಅಕ್ಷತೆ ಕಾಳನ್ನುಬಳಸುತ್ತೇವೆ. ಹೀಗೆ ಅಕ್ಷತೆ ಮಾಡುವಾಗ, ಅದರಲ್ಲಿ ಅಕ್ಕಿ ಮತ್ತು ಕುಂಕುಮ ಬಳಸಲಾಗುತ್ತದೆ. ಹಾಗಾದ್ರೆ ಹಿಂದೂಗಳಲ್ಲಿ ಅಕ್ಷತೆಯ...
- Advertisement -spot_img