Tuesday, February 10, 2026

Miyaru Kambala

ಕಂಬಳ ಸ್ಪರ್ಧೆಗಳಲ್ಲೇ ‘ಕ್ರಾಂತಿ’, AI ಹೊಸ ತಂತ್ರಜ್ಞಾನ ಬಳಕೆ!

ಮಿಯ್ಯಾರು ಕಂಬಳವು ಈ ವರ್ಷ ಹೊಸ ತಂತ್ರಜ್ಞಾನವನ್ನು ಅಳವಡಿಸಿದೆ. ಸ್ಪರ್ಧೆಗಳ ಫಲಿತಾಂಶವನ್ನು ನಿಖರವಾಗಿ ಪಡೆಯಲು ಮತ್ತು ದಾಖಲಾತಿಗಳನ್ನು ಸುಗಮವಾಗಿ ನಿರ್ವಹಿಸಲು ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನವನ್ನು ಬಳಕೆ ಮಾಡಲಾಗುತ್ತಿದೆ. ಕಂಬಳ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಗುಣಪಾಲ ಕಡಂಬ ಹೇಳಿದರು, ಜನವರಿ 3ರಂದು ನಡೆಯುವ ಕಂಬಳದಲ್ಲಿ ಲೇಸರ್‌ಬೀಮ್ ತಂತ್ರಜ್ಞಾನ ಜತೆಗೇ ಎಐ ತಂತ್ರಜ್ಞಾನವನ್ನು ಪ್ರಾಯೋಗಿಕವಾಗಿ ಅಳವಡಿಸಲಾಗುತ್ತಿದೆ. ಇದು...
- Advertisement -spot_img

Latest News

ರಾಜ್ಯ ಸರ್ಕಾರ ಆಸ್ಪತ್ರೆಗೆ ಔಷಧಿ ತಲುಪಿಸಲು ಸಾಧ್ಯವಾಗದಷ್ಟು ದಿವಾಳಿಯಾಗಿದೆಯೇ..?: ಸಿ.ಟಿ.ರವಿ

Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ. ಈ...
- Advertisement -spot_img