ಗುವಾಹಟಿ: ಮಿಜೋರಾಂನಲ್ಲಿ ಕಲ್ಲು ಕ್ವಾರಿಯೊಂದು ಕುಸಿದುಬಿದ್ದು 8 ವಲಸೆ ಕಾರ್ಮಿಕರು ಮೃತಪಟ್ಟಿದ್ದಾರೆ. ಇನ್ನು 4 ವಲಸೆ ಕಾರ್ಮಿಕರಿಗಾಗಿ ಶೋಧ ಕಾರ್ಯ ಮುಂದುವರೆದಿದ್ದು, ಅವರು ಕಲ್ಲಿನ ಕ್ವಾರಿಯಲ್ಲೇ ಸಿಕ್ಕಿಬಿದ್ದಿರುವ ಶಂಕೆ ಇದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೇಯ ನಂತರ ಗುರುತಿಸಲಾಗುವುದು. ಶೋಧ ಕಾರ್ಯಾಚರಣೆ ನಡೆದಿದ್ದು, ಕಾಣೆಯಾದವರೆಲ್ಲ ಪತ್ತೆಯಾಗುವವರೆಗೂ ಮುಂದುವರೆಸಲಾಗುವುದು ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ತಿಳಿಸಿದೆ.
ಇಂಡೋನೇಷ್ಯಾದ...
Vijayapura News: ವಿಜಯಪುರ: ವಿಜಯಪುರದಲ್ಲಿ ಖಚಿತ ಮಾಹಿತಿಯ ಮೇರೆಗೆ ಪೋಲೀಸರು ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ ನಡೆಸಿದ್ದಾರೆ.
ಬಸವನ ಬಾಗೇವಾಡಿಯ ಪೊಲೀಸರು, ವಿಜಯಪುರ ಜಿಲ್ಲೆ ಬಸವನ...