Friday, June 19, 2026

mk stalin

Bengaluru Airport : ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ?: ತಮಿಳುನಾಡು ಮಹತ್ವದ ನಿರ್ಧಾರ

ರಾಜ್ಯ ರಾಜಧಾನಿ ಬೆಂಗಳೂರಿಗೆ ಮತ್ತೊಂದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಅಗತ್ಯವಿದೆ. ಬೆಂಗಳೂರಲ್ಲಿ ಮತ್ತೊಂದು ಏರ್‌ಪೋರ್ಟ್ ನಿರ್ಮಾಣಕ್ಕೆ ಸ್ಥಳ ಹುಡುಕಾಟ, ಮೂಲಸೌಕರ್ಯ ಅಭಿವೃದ್ದಿಗೆ ಸರ್ಕಾರ ಪ್ಲ್ಯಾನ್ ಮಾಡುತ್ತಿದೆ. ವೇಗವಾಗಿ ಬೆಳೆಯುತ್ತಿರುವ ಮತ್ತು ಜಾಗತಿಕ ಮಟ್ಟದಲ್ಲಿ ಗಮನ ಸೆಳೆದಿರುವ ಬೆಂಗಳೂರು ಮಹಾನಗರದ ಮುಂಬರುವ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ಮತ್ತೊಂದು ವಿಮಾನ ನಿಲ್ದಾಣ ನಿರ್ಮಿಸುವ ಸಂಬಂಧ ಮೂಲಸೌಕರ್ಯ ಅಭಿವೃದ್ಧಿ ಸಚಿವ...

MK Stalin : ತಮಿಳುನಾಡು ಸಿಎಂ ನ್ನು ಬರಮಾಡಿಕೊಂಡ ಡಿಕೆಶಿ

Banglore News: ಬೆಂಗಳೂರಿನ ಖಾಸಗಿ ಹೋಟೆಲ್ ಒಂದರಲ್ಲಿ ಇಂದಿನಿಂದ ಅಂದರೆ ಜುಲೈ 17 ರಿಂದ 18 ಅಂದರೆ ನಾಳೆ ವರೆಗು ಕೇಂದ್ರದ ವಿಪಕ್ಷಗಳ ಮೈತ್ರಿ ಮಹಾಕೂಟದ ಸಭೆ ನಡೆಯುವುದು. ಮಲ್ಲಿಕಾರ್ಜುನ್ ಖರ್ಗೆ ಅವರ ನೇತೃತ್ವದಲ್ಲಿ ಸಭೆ ನಡೆಯುವುದು. ಈ ಸಭೆಗೆ 23 ಪಕ್ಷದ 49ಕ್ಕೂ ಹೆಚ್ಚು ನಾಯಕರು ಭಾಗಿಯಾಗಲಿದ್ದಾರೆ. ಈ ಕಾರಣದಿಂದ ತಮಿಳುನಾಡು ಮುಖ್ಯ...

Punith ಗೆ ತಮಿಳುನಾಡು ವಿಧಾನಸಭೆ ಅಧಿವೇಶನದಲ್ಲಿ ಗೌರವ

ಪುನೀತ್ ಇಲ್ಲದಿದ್ರೂ ಅವರ ಹೆಸರು ಮಾತ್ರ ಎಲ್ಲಾ ಕಡೆ ರಾರಾಜಿಸುತ್ತಿದೆ. ನಟನೆಯ ಜೊತೆಗೆ ಅವರ ಸಾಮಾಜಿಕ ಕೆಲಸಗಳನ್ನು ಮರೆಯುವಂತಿಲ್ಲ. ಈಗಾಗಿ ಭಾರತದ ಎಲ್ಲ ಕಡೆಯಲ್ಲು ಅವರಿಗೆ ಗೌರವ ಸಿಗುತ್ತಿದೆ. ವಿಶೇಷವೆಂದರೆ ತಮಿಳುನಾಡು ವಿಧಾನ ಸಭೆಯ ಮೊದಲ ಅಧಿವೇಶನದಲ್ಲಿ ಅಪ್ಪುಗೆ ಗೌರವ ಸಲ್ಲಿಸಲಾಗಿದೆ. ಇದರಲ್ಲಿ ಅಪ್ಪುವಿನ ಸಾಧನೆ ಮತ್ತು ಸಾಮಾಜಿಕ ಕಾರ್ಯಗಳನ್ನು ಸ್ಮರಿಸಲಾಗಿದೆ, ಅಪ್ಪು ನಿಧನರಾದಾಗ...
- Advertisement -spot_img

Latest News

Hubli: ಲಕ್ಷ್ಮಣ ಸವದಿಗೆ ನೂತನ ಸಚಿವ ಸಂಪುಟದಲ್ಲಿ ಅರ್ಹ ಸ್ಥಾನ ನೀಡಬೇಕೆಂದು ಒತ್ತಾಯ

Hubli Political News: ರಾಜ್ಯ ರಾಜಕಾರಣದಲ್ಲಿ ಸಚಿವ ಸಂಪುಟ ವಿಸ್ತರಣೆಯ ಸಂಚಲನ ಮೂಡಿದೆ. ಉತ್ತರ ಕರ್ನಾಟಕದ ಪ್ರಭಾವಿ ನಾಯಕ ಲಕ್ಷ್ಮಣ ಸವದಿ ಅವರಿಗೆ ನೂತನ ಸಚಿವ...
- Advertisement -spot_img