Monday, April 27, 2026

mkannada news

ಹಬ್ಬದ ಗುಂಗಲ್ಲಿಇದ್ದ ವೃದ್ದೆಗೆ ಶಾಕ್ ಕೊಟ್ಟ ನಾಗರಹಾವು…!

Tumukur News: ತುಮಕೂರಿನಲ್ಲಿ ನಾಗರ ಹಾವೊಂದು  ಮ ನೆಯಲ್ಲಿ ಅವಿತಿದ್ದ  ಘಟನೆ ನಡೆದಿದೆ.ವೃದ್ದೆ ವಾಸವಾಗಿದ್ದ ಮನೆಯಲ್ಲಿ ಆಕೆ  ಮನೆಯೊಳಗೆ  ಬರುತ್ತಿದ್ದಂತೆ ಕಾಲಿಗೆ ಸುತ್ತುವರಿದಿದೆ ನಾಗ ರಾಜ. ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ನಾಗೇಗೌಡನಪಾಳ್ಯ ಗ್ರಾಮದಲ್ಲಿ ಘಟನೆ ನಡೆದಿದೆ. ಒಳ ಹೋಗುತ್ತಿದ್ದಂತೆ  ನಾಗರ ಹಾವು ಸುತ್ತಿಕೊಂಡದ್ದರಿಂದ ವೃದ್ಧೆ ಗಾಬರಿಯಿಂದ ಹೊರಗೆ ಓಡಿ ಬಂದಿದ್ದಾರೆ. ನಂತರ ಸ್ಥಳಕ್ಕೆ...
- Advertisement -spot_img

Latest News

Mondagodu: NMD ಜಮೀರ್ ಅಹ್ಮದ್ ದರ್ಗಾವಾಲೆ ಹ* ಕೇಸ್: ಐವರು ಆರೋಪಿಗಳ ಬಂಧನ

Uttara Kannada News: ಮುಂಡಗೋಡಿನ NMD ಜಮೀರ್ ಅಹ್ಮದ್ ದರ್ಗಾವಾಲೆಯ ಭೀಕರ ಹತ್ಯೆಯ ಅಸಲೀಯತ್ತನ್ನು ಮುಂಡಗೋಡ ಪೊಲೀಸ್ರು ಬೇಧಿಸಿದ್ದಾರೆ. ಹತ್ಯೆ ನಡೆದ 24 ಗ‌ಂಟೆಯೊಳಗಾಗಿ ಐವರು...
- Advertisement -spot_img