Tumukur News:
ತುಮಕೂರಿನಲ್ಲಿ ನಾಗರ ಹಾವೊಂದು ಮ ನೆಯಲ್ಲಿ ಅವಿತಿದ್ದ ಘಟನೆ ನಡೆದಿದೆ.ವೃದ್ದೆ ವಾಸವಾಗಿದ್ದ ಮನೆಯಲ್ಲಿ ಆಕೆ ಮನೆಯೊಳಗೆ ಬರುತ್ತಿದ್ದಂತೆ ಕಾಲಿಗೆ ಸುತ್ತುವರಿದಿದೆ ನಾಗ ರಾಜ. ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ನಾಗೇಗೌಡನಪಾಳ್ಯ ಗ್ರಾಮದಲ್ಲಿ ಘಟನೆ ನಡೆದಿದೆ. ಒಳ ಹೋಗುತ್ತಿದ್ದಂತೆ ನಾಗರ ಹಾವು ಸುತ್ತಿಕೊಂಡದ್ದರಿಂದ ವೃದ್ಧೆ ಗಾಬರಿಯಿಂದ ಹೊರಗೆ ಓಡಿ ಬಂದಿದ್ದಾರೆ. ನಂತರ ಸ್ಥಳಕ್ಕೆ...
Political News: ಬೆಂಗಳೂರು ಸೇರಿ ಹಲವೆಡೆ ಫುಟ್ಪಾತ್ ತೆರವಿಗೆ ನೋಟೀಸ್ ಜಾರಿಯಾಗಿದ್ದು, ಕೆಲವೆಡೆ ನೋಟೀಸ್ ನೀಡದೇ ತೆರವು ಮಾಡಲಾಗ್ತಿದೆ ಮತ್ತು ಪುನರ್ವಸತಿ ಜಾಗ ನೀಡದೇ ಫುಟ್ಪಾತ್...