Thursday, September 17, 2026

mkannada news

ಹಬ್ಬದ ಗುಂಗಲ್ಲಿಇದ್ದ ವೃದ್ದೆಗೆ ಶಾಕ್ ಕೊಟ್ಟ ನಾಗರಹಾವು…!

Tumukur News: ತುಮಕೂರಿನಲ್ಲಿ ನಾಗರ ಹಾವೊಂದು  ಮ ನೆಯಲ್ಲಿ ಅವಿತಿದ್ದ  ಘಟನೆ ನಡೆದಿದೆ.ವೃದ್ದೆ ವಾಸವಾಗಿದ್ದ ಮನೆಯಲ್ಲಿ ಆಕೆ  ಮನೆಯೊಳಗೆ  ಬರುತ್ತಿದ್ದಂತೆ ಕಾಲಿಗೆ ಸುತ್ತುವರಿದಿದೆ ನಾಗ ರಾಜ. ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ನಾಗೇಗೌಡನಪಾಳ್ಯ ಗ್ರಾಮದಲ್ಲಿ ಘಟನೆ ನಡೆದಿದೆ. ಒಳ ಹೋಗುತ್ತಿದ್ದಂತೆ  ನಾಗರ ಹಾವು ಸುತ್ತಿಕೊಂಡದ್ದರಿಂದ ವೃದ್ಧೆ ಗಾಬರಿಯಿಂದ ಹೊರಗೆ ಓಡಿ ಬಂದಿದ್ದಾರೆ. ನಂತರ ಸ್ಥಳಕ್ಕೆ...
- Advertisement -spot_img

Latest News

Political News: ಇದು ಮುಂಚಿನ ಕಾಂಗ್ರೆಸ್ ಅಲ್ಲ, ನಕಲಿ ಕಾಂಗ್ರೆಸ್: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರು ಉಮರ್ ಖಾಲಿದ್‌ನನ್ನು ರಾಷ್ಟ್ರೀಯವಾದಿ ಎಂದು ಹೇಳಿದ್ದರ ಬಗ್ಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾವೇರಿಯಲ್ಲಿ ಮಾತನಾಡಿರುವ...
- Advertisement -spot_img