Sunday, September 8, 2024

mkarnataka news updates

ಭಾರತದ 7ನೇ ಅತಿ ದೊಡ್ಡ ನದಿ ದಾಟಿ ನಾಡಿಗೆ ಕಾಡಾನೆ ಎಂಟ್ರಿ…! ಆಹಾರಕ್ಕಾಗಿ ಆನೆ ಪರದಾಟ…!

Assam News: ತೆಜ್‌ಪುರ್ ನಗರದಲ್ಲಿ ಆಹಾರ ಹುಡುಕಿ ನದಿಯನ್ನೇ ದಾಟಿ ಬಂದ ಕಾಡಾನೆಗೆ ಪಟ್ಟಣದಲ್ಲಿ  ಆಹಾರವೂ ಸಿಗಲಿಲ್ಲ, ನೆಮ್ಮದಿಯೂ ಇರಲಿಲ್ಲ. ಕಾಡು ಪ್ರಾಣಿಗಳಿಗೆ ಆಹಾರ ಸಿಗದಿರುವುದು ಅತೀ ದೊಡ್ಡ ದುರಂತವಾಗಿದೆ. ಅಸ್ಸಾಂನ ಕಾಜಿರಂಗ ರಾಷ್ಟ್ರೀಯ ಅರಣ್ಯದಲ್ಲಿ ಆಹಾರ ಸಿಗದೆ ಪರದಾಡಿದ ಕಾಡಾನೆ ಪ್ರತಿ ದಿನ ಕಾಡಿನಲ್ಲಿ ಅಲೆದಾಡಿದೆ. ಸರಿಸುಮಾರು 6 ತಿಂಗಳಿಗೂ ಹೆಚ್ಚು ಕಾಲ ಕಾಜಿರಂಗ ಅರಣ್ಯದಲ್ಲಿ...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img