Monday, April 13, 2026

mkarnataka news updates

ಭಾರತದ 7ನೇ ಅತಿ ದೊಡ್ಡ ನದಿ ದಾಟಿ ನಾಡಿಗೆ ಕಾಡಾನೆ ಎಂಟ್ರಿ…! ಆಹಾರಕ್ಕಾಗಿ ಆನೆ ಪರದಾಟ…!

Assam News: ತೆಜ್‌ಪುರ್ ನಗರದಲ್ಲಿ ಆಹಾರ ಹುಡುಕಿ ನದಿಯನ್ನೇ ದಾಟಿ ಬಂದ ಕಾಡಾನೆಗೆ ಪಟ್ಟಣದಲ್ಲಿ  ಆಹಾರವೂ ಸಿಗಲಿಲ್ಲ, ನೆಮ್ಮದಿಯೂ ಇರಲಿಲ್ಲ. ಕಾಡು ಪ್ರಾಣಿಗಳಿಗೆ ಆಹಾರ ಸಿಗದಿರುವುದು ಅತೀ ದೊಡ್ಡ ದುರಂತವಾಗಿದೆ. ಅಸ್ಸಾಂನ ಕಾಜಿರಂಗ ರಾಷ್ಟ್ರೀಯ ಅರಣ್ಯದಲ್ಲಿ ಆಹಾರ ಸಿಗದೆ ಪರದಾಡಿದ ಕಾಡಾನೆ ಪ್ರತಿ ದಿನ ಕಾಡಿನಲ್ಲಿ ಅಲೆದಾಡಿದೆ. ಸರಿಸುಮಾರು 6 ತಿಂಗಳಿಗೂ ಹೆಚ್ಚು ಕಾಲ ಕಾಜಿರಂಗ ಅರಣ್ಯದಲ್ಲಿ...
- Advertisement -spot_img

Latest News

ನಿಮ್ಮನ್ನ “ಕನ್ನಡ”ರಾಮಯ್ಯ ಎನ್ನಬೇಕೋ ಅಥವಾ “ಕಳ್ಳ”ರಾಮಯ್ಯ ಅನ್ನಬೇಕೋ?: ಆರ್.ಅಶೋಕ್ ವಾಗ್ದಾಳಿ

Political News: ಚಾಮರಾಜನಗರದ ಗುಂಡ್ಲುಪೇಟೆ ಗಡಿಭಾಗದಲ್ಲಿ ಹಗಲು ದರೋಡೆ ನಡೆಯುತ್ತಿದೆ. ನಮ್ಮ ರಾಜ್ಯದ ಎಂ-ಸ್ಯಾಂಡ್, ಜಲ್ಲಿ ಮತ್ತು ಅಮೂಲ್ಯ ಖನಿಜ ಸಂಪತ್ತು ಪ್ರತಿನಿತ್ಯ 200ಕ್ಕೂ ಹೆಚ್ಚು ಟಿಪ್ಪರ್‌ಗಳಲ್ಲಿ...
- Advertisement -spot_img