Tuesday, July 22, 2025

MLA

ಸಿದ್ದು ಮಾಸ್ ಲೀಡರ್ – ಲಾಟರಿ ಹೇಳಿಕೆಗೆ B.R. ಪಾಟೀಲ್ ಸ್ಪಷ್ಟನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಬಗ್ಗೆ ಕಾಂಗ್ರೆಸ್ ಶಾಸಕ ತಮ್ಮ ಆಪ್ತರ ಜೊತೆ​ ಫೋನಿನಲ್ಲಿ ಮಾತಾಡಿದ್ದರು. ಈ ವೀಡಿಯೋ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಫೋನ್​ನಲ್ಲಿ ಆಪ್ತರ ಜೊತೆ ಮಾತಾಡ್ತಿದ್ದ ಬಿ.ಆರ್. ಪಾಟೀಲ್, ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ. ಮುಖ್ಯಮಂತ್ರಿಯೂ ಆಗಿಬಿಟ್ಟ. ಅಲ್ಲದೇ ಸಿದ್ದರಾಮಯ್ಯಗೆ ಸೋನಿಯಾ ಗಾಂಧಿ ಅವರನ್ನು ಮೊದಲು ಭೇಟಿ ಮಾಡಿಸಿದವನು ನಾನೇ. ಅವನ...

ದೇಶದ ಟಾಪ್‌ 10 ಶ್ರೀಮಂತ ಶಾಸಕರ ಪಟ್ಟಿ ರಿಲೀಸ್..‌ ಯಾರ ಬಳಿ ಎಷ್ಟು ಆಸ್ತಿ ಇದೆ ಗೊತ್ತಾ..?

Political News: ಸಾಮಾನ್ಯವಾಗಿ ನಮ್ಮನ್ನು ಆಳುವ ಜನಪ್ರತಿನಿಧಿಗಳ ಆದಾಯ ಎಷ್ಟಿರುತ್ತದೆ.? ಅವರು ಇಷ್ಟೊಂದು ಐಶಾರಾಮಿ ಬದುಕನ್ನು ಸಾಗಿಸುತ್ತಾರೆಂದರೆ ಅವರ ಆಸ್ತಿ ಎಷ್ಟಿರಬಹುದು ಎನ್ನುವ ಪ್ರಶ್ನೆ ನಿಮ್ಮದಾಗಿದ್ದರೇ ಅದಕ್ಕೆ ಇದೀಗ ಉತ್ತರ ದೊರೆತಿದೆ. ಈ ಕುರಿತು ಅಸೋಸಿಯೇಷನ್‌ ಫಾರ್‌ ಡೆಮಾಕ್ರಟಿಕ್‌ ರಿಫಾರ್ಮಸ್‌ ಅಂದರೆ ಎಡಿಆರ್‌ ಬಿಡುಗಡೆ ಮಾಡಿರುವ ಪಟ್ಟಿಯಲ್ಲಿ ದೇಶದ ಶ್ರೀಮಂತರ ಶಾಸಕರು ಯಾರಾಗಿದ್ದಾರೆ ಎಂಬ...

ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ರಾಜೀನಾಮೆ !

state news ಬೆಂಗಳೂರು(ಮಾ.3): ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತಿರಿಗೆ ಸಿಕ್ಕಿಬಿದ್ದ ಚನ್ನಗಿರಿ ಬಿಜೆಪಿ ಶಾಸಕ ವಿರೂಪಾಕ್ಷಪ್ಪ ಕೆಎಸ್ ಡಿಎಲ್ ನಿಗಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ನಿನ್ನೆ ಲೋಕಾಯುಕ್ತ ಪೊಲೀಸರ ಬಲೆಗೆ ಲಂಚ ಸ್ವೀಕರಿಸುತ್ತಿದ್ದ ವೇಳೆ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರ ಬಿಡಬ್ಲ್ಯುಎಸ್ ಎಸ್ ಬಿ ಮುಖ್ಯ ಲೆಕ್ಕಾಧಿಕಾರಿ ಕೆಎಎಸ್ ಅಧಿಕಾರಿ ಮಾಡಾಳ್ ಪ್ರಶಾಂತ್ ಸಿಕ್ಕಿಬಿದ್ದು...

ಬಿಜೆಪಿ ವಿರುದ್ಧ ಕಿಡಿಕಾರಿದ ಎಮ್ ಎಲ್ ಸಿ ಅನಿಲ್ ಕುಮಾರ್..!

state news ಕೋಲಾರ(ಮಾ.3): ಚುನಾವಣೆಯಲ್ಲಿ ಹೆಚ್ಚು ಮತಗಳನ್ನು ಪಡೆದು ಆಯ್ಕೆಯಾಗಿರುವ ಶಾಸಕರನ್ನು ಕಡೆಗಣಿಸಿ ಮಾಜಿ ಶಾಸಕರ ಕೋರಿಕೆ ಮೇರೆಗೆ ಕೋಲಾರ ಕ್ಷೇತ್ರದ ಅಭಿವೃದ್ದಿ ಕಾರ್ಯಗಳಿಗೆ ಮುಖ್ಯ ಮಂತ್ರಿಗಳು ಹಣ ಒದಗಿಸಲು ಮುಂದಾಗಿರುವುದು ವಿಷಾದದ ಸಂಗತಿಯಾಗಿದೆ. ಮಾಜಿ ಶಾಸಕರು ಚುನಾವಣೆ ಸಂದರ್ಭದಲ್ಲಿ ನೇರವಾಗಿ 10% ಕಮೀಷನ್ ಪಡೆಯುವ ಮೂಲಕ ಚುನಾವಣೆಯಲ್ಲಿ ಹಣ ಹಂಚಲು ಯೋಜನೆ ರೂಪಿಸಿದ್ದಾರೆ ಎಂದು...

ಶಿರಾ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳು ಹೇಗಿವೆ…?

state news ಶಿರಾ(ಫೆ.20): ಶಿರಾ ಬೈ ಎಲೆಕ್ಷನ್ ನಲ್ಲಿ ಗೆದ್ದ ಬಿಜೆಪಿ ಶಾಸಕ ರಾಜೇಶ್ ಗೌಡ ಹಳ್ಳಿಗಳಿಗೆ ಭೇಟಿ ನೀಡಿ ಜನಪರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದು, ಅಭಿವೃದ್ಧಿ ಕೆಲಸಗಳಲ್ಲಿ ಮುನ್ನಡೆಯುತ್ತಿದ್ದಾರೆ. ಹೌದು, ಶಿರಾದ ಬಿಜೆಪಿ ಶಾಸಕ, ಡಾ. ಸಿ ಎಂ ರಾಜೇಶ್ ಗೌಡ ತಾಲೂಕಿನ ಸುಮಾರು ಹಳ್ಳಿಗಳ ಕಡೆ ಕಾಲಿಡುತ್ತಿದ್ದು, ಜನರ ಜೊತೆ ಬೆರೆಯುತ್ತಿದ್ದಾರೆ. ಇವರು ಸುಮಾರು...

ಶರಣರ ಜಯಂತಿ; ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದ ಶಾಸಕ ಎಂ. ಚಂದ್ರಪ್ಪ !

ಬೆಂಗಳೂರು(ಫೆ.18): ಹೊಳಲ್ಕೆರೆ ವಿಧಾನಸಭಾ ಕ್ಷೇತ್ರದ ಶಾಸಕ, ಎಂ. ಚಂದ್ರಪ್ಪ ಹೊಳಲ್ಕೆರೆ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಇಂದು ಕಾಯಕ ಶರಣರ ಜಯಂತಿಯ ನಿಮಿತ್ತ ಕಾಯಕ ಶರಣರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಭಕ್ತಿಯ ನಮನ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಹೊಲ್ಕೆರೆ ತಹಶೀಲ್ದಾರರಾದ ಶ್ರೀಮತಿ ಮಾಲತಿ, ಸಮಾಜದ ಮುಖಂಡರುಗಳಾದ ಶ್ರೀ ಸುಂದರ್ ಮೂರ್ತಿ, ಶ್ರೀ ನವೀನ್, ಶ್ರೀ ಪ್ರಬಣ್ಣ,...

ಮಹಾಶಿವರಾತ್ರಿ ಪ್ರಯುಕ್ತ ವಿಶೇಷ ಪೂಜೆ ಸಲ್ಲಿಸಿದ ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ….!

state news ಬೆಂಗಳೂರು(ಫೆ.18): ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ರೂಪೇನ ಅಗ್ರಹಾರದ ಗುಲ್ಬರ್ಗ ಕಾಲೋನಿಯಲ್ಲಿರುವ ಶ್ರೀ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಸ್ವಾಮಿಯ ದರ್ಶನ ಪಡೆದು,ವಿಶೇಷ ಪೂಜೆ ಸಲ್ಲಿಸಲಾಯಿತು ನೆರವೇರಿಸಲಾಯಿತು, ಸರ್ವರಿಗೂ ಒಳಿತಾಗಲಿ ಎಂದು ಪ್ರಾರ್ಥಿಸಲಾಯಿತು. ಈ ಸಂದರ್ಭ ದಲ್ಲಿ ಬಿಜೆಪಿ ಮುಖಂಡರಾದ ನರೇಂದ್ರ ಬಾಬು ರವರು ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು. ಇನ್ನು ಜರಗನಹಳ್ಳಿಯಲ್ಲಿರುವ ಶ್ರೀ ಪ್ರಸನ್ನ...

ಸುದೀಪ್ ಕಾಂಗ್ರೆಸ್ ಗೆ ಎಂಟ್ರೀ..?!MLA ಆಗ್ತಾರಾ ರಂಗ SSLC..?!

Film News:  ಕನ್ನಡದ ಕೀರ್ತಿಯನ್ನು ನಟನೆ ನಿರೂಪಣೆ ಮೂಲಕ  ಮತ್ತಷ್ಟು  ಇಮ್ಮಡಿ ಗೊಳಿಸಿದ ನಟ ಇವರು. ಸ್ಪರ್ಷ ಮೂಲಕ ಕನ್ನಡಿಗರ ಮನಗೆದ್ದು  ಕರುನಾಡಿನ ಪ್ರೀತಿಯ ಕಿಚ್ಚನಾಗಿ ಇಂದು ಬಹುಭಾಷಾ  ನಟನಾಗಿ ಬೆಳೆದು ನಿಂತಿರೋ  ಆರಡಿ ಕಟೌಟ್  ಕಿಚ್ಚ ಸುದೀಪ್. ಇದೀಗ ಸ್ಯಾಂಡಲ್ ವುಡ್  ನಲ್ಲಿ ಮತ್ತೆ ಸುದ್ದಿ ಮಾಡುತ್ತಿದ್ದಾರೆ ರನ್ನ. ಕೇವಲ ಸ್ಯಾಂಡಲ್ ವುಡ್ ಮಾತ್ರವಲ್ಲ...

ಪಕ್ಷ ಬದಲಾಯಿಸುವ ವರದಿಯನ್ನು ನಿರಾಕರಿಸಿದ ಎಎಪಿ ಶಾಸಕ ಭೂಪತ್ ಭಯಾನಿ

ಅಹಮದಾಬಾದ್: ಗುಜರಾತ್‌ನಲ್ಲಿ ಆಮ್ ಆದ್ಮಿ ಪಕ್ಷದ ಕೆಲವು ಶಾಸಕರು ಸತತ ಏಳನೇ ಅವಧಿಗೆ ರಾಜ್ಯದಲ್ಲಿ ಸರ್ಕಾರ ರಚಿಸಲಿರುವ ಬಿಜೆಪಿಯೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಮೂಲಗಳು ತಿಳಿಸಿವೆ.ಜುನಾಗಢ್ ಜಿಲ್ಲೆಯ ವಿಸಾವದರ್ ಕ್ಷೇತ್ರದಿಂದ ವಿಧಾನಸಭಾ ಚುನಾವಣೆಯಲ್ಲಿ ಗೆದ್ದಿರುವ ಎಎಪಿ ಶಾಸಕ ಭೂಪತ್ ಭಯಾನಿ ಅವರು ಪಕ್ಷವನ್ನು ಬದಲಾಯಿಸುವ ವರದಿಯನ್ನು ನಿರಾಕರಿಸಿದ್ದಾರೆ. ಅರವಿಂದ್ ಕೇಜ್ರಿವಾಲ್ ಅವರ ಎಎಪಿ ಈ ಚುನಾವಣೆಯೊಂದಿಗೆ ಗುಜರಾತ್...

ಶಾಸಕರಾದ ಹೆಚ್.ಹಾಲಪ್ಪ ನವರು…!

ಇಂದು (06-12-2022) ಶಾಸಕರಾದ ಹೆಚ್.ಹಾಲಪ್ಪ ನವರು, ಜಿಲ್ಲಾಧಿಕಾರಿಗಳು ಹಾಗೂ CCF ರವರೊಂದಿಗೆ ಶಿವಮೊಗ್ಗ ತಾ. ರೇಚಿಕೊಪ್ಪ ಗ್ರಾಮಕ್ಕೆ ಭೇಟಿ ನೀಡಿ, ಶರಾವತಿ ಮುಳುಗಡೆ ಸಂತ್ರಸ್ತರ ಜಮೀನಿನ ಸರ್ವೇ ಸಮಸ್ಯೆ ಬಗ್ಗೆ ಸ್ಥಳ ಪರಿಶೀಲಿಸಿದರು. ಶಾಸಕರಾದ ಅಶೋಕ್ ನಾಯ್ಕ್ ರವರು, ಕಂದಾಯ ಇಲಾಖೆ, ಅರಣ್ಯ ಇಲಾಖೆ ಅಧಿಕಾರಿಗಳು, ಚುನಾಯಿತ ಪ್ರತಿನಿಧಿಗಳು, ಪಕ್ಷದ ಮುಖಂಡರು ಉಪಸ್ಥಿತರಿದ್ದರು. https://karnatakatv.net/mlc-vishwanath-siddaramaiah/ https://karnatakatv.net/drbrambedkar-mandya-karnatakatv/   https://karnatakatv.net/drbrambedkar-parinibban-hassan/
- Advertisement -spot_img

Latest News

2 ದಿನ ಬೆಂಗಳೂರಿನ 70 ಕಡೆ ಕರೆಂಟ್‌ ಕಟ್ : ಸಿಲಿಕಾನ್ ಸಿಟಿಯ ಎಲ್ಲೆಲ್ಲಿ ಕರೆಂಟ್‌ ಕಟ್‌ ?

ಕೆಪಿಟಿಸಿಎಲ್ ತುರ್ತು ನಿರ್ವಹಣ ಕಾಮಗಾರಿ ಹಿನ್ನೆಲೆ ಬೆಂಗಳೂರಿನಲ್ಲಿ ಜುಲೈ 22 ಹಾಗೂ 23 ರಂದು ವಿದ್ಯುತ್‌ ವ್ಯತ್ಯಯವಾಗಲಿದೆ. ರಾಮಯ್ಯ ಲೇಔಟ್‌, ಸೋಪ್‌ ಫ್ಯಾಕ್ಟರಿ ಲೇಔಟ್‌ ಸೇರಿದಂತೆ...
- Advertisement -spot_img