Tuesday, October 14, 2025

mla abbayya

ರಾಮ ಮಂದಿರ ಮುಂದಿಟ್ಟು ಬಿಜೆಪಿ ರಾಜಕಾರಣ ಮಾಡ್ತಿದೆ: ಶಾಸಕ ಅಬ್ಬಯ್ಯ ಕಿಡಿ

Political News: ಹುಬ್ಬಳ್ಳಿ: ರಾಮ ಜನ್ಮಭೂಮಿ ಹೋರಾಟಗಾರ ಅರೆಸ್ಟ್ ವಿಚಾರ, ಪೋಲಿಸರು ತಮ್ಮ ರೋಟಿನ್ ವರ್ಕ್ ಮಾಡಿದ್ದಾರೆ. ಬಿಜೆಪಿಗೆ ಚುನಾವಣೆ ಸಮಯದಲ್ಲಿ ಯಾವುದಾದರೂ ಒಂದು ವಿಷಯ ಬೇಕು, ರೋಟಿನ್ ವರ್ಕ್ ಗೆ ಬಣ್ಣ ಹಚ್ಚಿ ಬೇರೆ ತರಹದ ಮೆಸೇಜ್ ಪಾಸ್ ಮಾಡಿ, ಜನರ ಕೋಮು ಸೌಹಾರ್ದತೆ ಹಾಳು ಮಾಡೋದು ಬಿಜೆಪಿ ಮೊದಲಿನಿಂದಲೂ ‌ಮಾಡುತ್ತಿದೆ ಎಂದು ರಾಮ...

ಶಾಸಕ ಅಬ್ಬಯ್ಯ ಮೇಲೆ ಮುತ್ತಣ್ಣವರ ಗಂಭೀರ ಆರೋಪ…!

www.karnatakatv.net : ಹುಬ್ಬಳ್ಳಿ: ರಾಜಕೀಯವಾಗಿ ನನ್ನನ್ನು ಮುಗಿಸಲು ಶಾಸಕ ಪ್ರಸಾದ್ ಅಬ್ಬಯ್ಯ ಷಡ್ಯಂತ್ರ ಮಾಡಿದ್ದಾರೆ ಎಂದು ಪಾಲಿಕೆ ಮಾಜಿ ಸದಸ್ಯ ಶಿವಾನಂದ ಮುತ್ತಣ್ಣವರ ಆರೋಪಿಸಿದರು. ನಗರದಲ್ಲಿಂದು ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ಅವರು, ಶಾಸಕ ಪ್ರಸಾದ್ ಅಬ್ಬಯ್ಯ ಅವರು ಅಸತ್ಯದ ಹಾದಿಯಲ್ಲಿದ್ದಾರೆ. ಅಕ್ರಮ ಚಟುವಟಿಕೆಗಳಿಗೆ ಕುಮ್ಮಕ್ಕು ನೀಡುತ್ತಿದ್ದಾರೆ. ತಮ್ಮ ಕ್ಷೇತ್ರದಲ್ಲಿ ಬೇಕಾಬಿಟ್ಟಿ ರಾಜಕಾರಣ ಮಾಡುತ್ತಿದ್ದಾರೆ. ಅದರ ವಿರುದ್ಧ...
- Advertisement -spot_img

Latest News

ರಾಜ್ಯದ 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ – 2 ದಿನ ಭಾರಿ ಮಳೆ!

ರಾಜ್ಯದಲ್ಲಿ ನೈರುತ್ಯ ಮಾನ್ಸೂನ್ ಮತ್ತೊಮ್ಮೆ ಚುರುಕುಗೊಂಡಿದೆ. ಮುಂದಿನ 48 ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ 25...
- Advertisement -spot_img