Friday, July 24, 2026

mla amanju

Kaveri river: ಶಾಸಕರಾದ ಎ ಮಂಜು ರವರಿಂದ ಕಾವೇರಿಗೆ ಬಾಗೀನ

ಹಾಸನ: ಅರಕಲಗೂಡು ತಾಲೂಕು ರಾಮನಾಥಪುರ ಹೋಬಳಿಯ ರಾಮನಾಥಪುರದಲ್ಲಿರುವ ಶ್ರೀರಾಮೇಶ್ವರ ದೇವಸ್ಥಾನದ ಪಕ್ಕದಲ್ಲಿರುವ ಕಾವೇರಿ ಪುಷ್ಕರಣಿಯಲ್ಲಿ ತುಂಬಿ ಹರಿಯುತ್ತಿರುವ ಪೂರ್ಣ ಕಾವೇರಿಗೆ ಮಾಜಿ ಸಚಿವರು ಹಾಗೂ ಶಾಸಕರಾದ ಎ.ಮಂಜು ರವರು ಬಾಗೀನ ಅರ್ಪಿಸಿದರು. ಬಾಗೀನ ಅರ್ಪಿಸಿ ನಂತರ ಮಾತನಾಡಿದ ಅವರು ಕಾವೇರಿ   ನದಿ ತುಂಬಿ ಹರಿಯುತ್ತಿರುವುದರಿಂದ ಕಾವೇರಿ ನದಿಯ ಆಜು ಬಾಜಿನ ರೈತರಿಗೆ ಹಾಗೂ ಕಾವೇರಿ ನದಿ...
- Advertisement -spot_img

Latest News

ಯೂಟ್ಯೂಬರ್‌ಗಳಿಗೆ ಬಿಗ್ ಶಾಕ್ – ಅನುಮತಿ ಇಲ್ಲದೇ ಕೋರ್ಟ್ ವಿಡಿಯೋ ಶೇರ್ ಮಾಡಿದ್ರೆ ಬೀಳುತ್ತೆ ಕೇಸ್!

ಸಾಮಾಜಿಕ ಜಾಲತಾಣಗಳಲ್ಲಿ ನ್ಯಾಯಾಲಯದ ಕಲಾಪಗಳ ವಿಡಿಯೋಗಳನ್ನು ದುರುಪಯೋಗ ಮಾಡಿಕೊಳ್ಳಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಅತ್ಯಂತ ಮಹತ್ವದ ಮಧ್ಯಂತರ ಆದೇಶವನ್ನು ನೀಡಿದೆ. ಇನ್ಮುಂದೆ ಸುಪ್ರೀಂ...
- Advertisement -spot_img