Friday, December 26, 2025

MLA anbalagan

ಕೊರೊನಾ ಮಹಾಮಾರಿಯಿಂದ ಬಳಲಿ ಶಾಸಕ ನಿಧನ..!

ಚೆನೈ : ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಚೆನ್ನೈ ಪಶ್ಚಿಮ ಕ್ಷೇತ್ರದ ಶಾಸಕ ಅನ್ಬಳಗನ್ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಅನಾರೋಗ್ಯದ ಹಿನ್ನೆಲೆ ಶಾಸಕ ಅನ್ಬಳಗನ್ ಅವರನ್ನು ಚೆನ್ನೈನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಜೂನ್ 2ರಂದು ಕೊರೊನಾ ಸೋಂಕಿರುವುದು ಧೃಡಪಟ್ಟಿದ್ದು, ವೆಂಟಿಲೇಟರ್‌ನಲ್ಲಿಟ್ಟು ಶಾಸಕರಿಗೆ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದ್ರೆ ಚಿಕಿತ್ಸೆ ಫಲಿಸದೇ ಶಾಸಕ ಅನ್ಬಳಗನ್ ಸಾವನ್ನಪ್ಪಿದ್ದಾರೆ. ಅನ್ಬಳಗನ್ ಚೆನ್ನೈ...
- Advertisement -spot_img

Latest News

Mandya: ದೇಗುಲ ನಿರ್ಮಾಣಕ್ಕೆ ಜಾಗ ಗುರುತಿಸಿಕೊಟ್ಟ ಚಿಕ್ಕರಸಿಕೆರೆ ಬಸಪ್ಪ

Mandya News: ಮಂಡ್ಯ: ಮಂಡ್ಯದ ಮದ್ದೂರಿನ ಅವ್ವೇರಹಳ್ಳಿ ಗ್ರಾಮದಲ್ಲಿ ಚಿಕ್ಕರಸಿಕೆರೆ ಬಸಪ್ಪ ಪವಾಡ ಮಾಡಿದ್ದು, ಮಾಯಮ್ಮ ದೇಗುಲ ನಿರ್ಮಾಣಕ್ಕೆ ಜಾಗ ಗುರ್ತಿಸಿಕೊಟ್ಟಿದೆ. ಚಿಕ್ಕರಸಿಕೆರೆ ಬಸಪ್ಪ ಅಂದ್ರೆ, ಬಸವ. ಈತನನ್ನು...
- Advertisement -spot_img