Friday, July 4, 2025

MLA Anitha Kumaraswamy

‘ಅತೃಪ್ತರು ವಾಪಸ್ ಬರ್ತಾರೆ- ಪತಿ ಕುಮಾರಸ್ವಾಮಿ ಆರಾಮಾಗಿದ್ದಾರೆ’- ಶಾಸಕಿ ಅನಿತಾ ಕುಮಾರಸ್ವಾಮಿ

ಬೆಂಗಳೂರು: ಕಾಂಗ್ರೆಸ್-ಜೆಡಿಎಸ್ ಸರ್ಕಾರ ಉಳಿಯುತ್ತೆ, ಯಾವುದೇ ಕಾರಣಕ್ಕೂ ಪತನವಾಗೋದಿಲ್ಲ ಅಂತ ಶಾಸಕಿ ಅನಿತಾಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ವಿಧಾನಮಂಡಲ ಅಧಿವೇಶನ ಹಿನ್ನೆಲೆಲ್ಲಿ ವಿಧಾನಸೌಧಕ್ಕೆ ಆಗಮಿಸಿದ್ದ ಶಾಸಕಿ ಅನಿತಾ ಕುಮಾರಸ್ವಾಮಿ, ರಾಜೀನಾಮೆ ನೀಡಿರುವ ಅತೃಪ್ತ ಶಾಸಕು ವಾಪಸ್ ಬರ್ತಾರೆ. ಶಾಸಕರಾಗಿ ಜನರಿಂದ ಆಯ್ಕೆಯಾದ ಮೇಲೆ ಜನಸೇವೆ ಮಾಡಬೇಕು. ಹಣ, ಅಧಿಕಾರಕ್ಕಾಗಿ ಬೇರೆ ಪಕ್ಷಕ್ಕೆ ಜಿಗಿಯುವುದು ತಪ್ಪು....
- Advertisement -spot_img

Latest News

ಕರ್ನಾಟಕ ವೈದ್ಯಕೀಯ ಮಹಾವಿದ್ಯಾಲಯ ಸಂಶೋಧನಾ ಸಂಸ್ಥೆಗೆ ಡಾ. ಈಶ್ವರ ಹೊಸಮನಿ ನೂತನ ಸಾರಥಿ

Hubli News: ಹುಬ್ಬಳ್ಳಿ: ಉತ್ತರ ಕರ್ನಾಟಕ ಭಾಗದ ಸಂಜೀವಿನಿ ಎಂದೇ ಖ್ಯಾತಿ‌ ಪಡೆದಿರುವ (ಕೆಎಂಸಿಆರ್​ಐ) ಕರ್ನಾಟಕ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಸಂಸ್ಥೆಗೆ ನೂತನ ಸಾರಥಿಯಾಗಿ...
- Advertisement -spot_img