Tuesday, March 10, 2026

MLA Anitha Kumaraswamy

‘ಅತೃಪ್ತರು ವಾಪಸ್ ಬರ್ತಾರೆ- ಪತಿ ಕುಮಾರಸ್ವಾಮಿ ಆರಾಮಾಗಿದ್ದಾರೆ’- ಶಾಸಕಿ ಅನಿತಾ ಕುಮಾರಸ್ವಾಮಿ

ಬೆಂಗಳೂರು: ಕಾಂಗ್ರೆಸ್-ಜೆಡಿಎಸ್ ಸರ್ಕಾರ ಉಳಿಯುತ್ತೆ, ಯಾವುದೇ ಕಾರಣಕ್ಕೂ ಪತನವಾಗೋದಿಲ್ಲ ಅಂತ ಶಾಸಕಿ ಅನಿತಾಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ವಿಧಾನಮಂಡಲ ಅಧಿವೇಶನ ಹಿನ್ನೆಲೆಲ್ಲಿ ವಿಧಾನಸೌಧಕ್ಕೆ ಆಗಮಿಸಿದ್ದ ಶಾಸಕಿ ಅನಿತಾ ಕುಮಾರಸ್ವಾಮಿ, ರಾಜೀನಾಮೆ ನೀಡಿರುವ ಅತೃಪ್ತ ಶಾಸಕು ವಾಪಸ್ ಬರ್ತಾರೆ. ಶಾಸಕರಾಗಿ ಜನರಿಂದ ಆಯ್ಕೆಯಾದ ಮೇಲೆ ಜನಸೇವೆ ಮಾಡಬೇಕು. ಹಣ, ಅಧಿಕಾರಕ್ಕಾಗಿ ಬೇರೆ ಪಕ್ಷಕ್ಕೆ ಜಿಗಿಯುವುದು ತಪ್ಪು....
- Advertisement -spot_img

Latest News

Crime News: 3 ದಿನದಿಂದ ಒಂದೇ ಸಾಂಬಾರ್ ಬಡಿಸಿದ ವಿಷಯಕ್ಕೆ ಜಗಳ: ಜೀವನ ಅಂತ್ಯಗೊಳಿಸಿದ ಪತ್ನಿ..

Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ. 27 ವರ್ಷದ...
- Advertisement -spot_img