Friday, August 7, 2026

MLA Anitha Kumaraswamy

‘ಅತೃಪ್ತರು ವಾಪಸ್ ಬರ್ತಾರೆ- ಪತಿ ಕುಮಾರಸ್ವಾಮಿ ಆರಾಮಾಗಿದ್ದಾರೆ’- ಶಾಸಕಿ ಅನಿತಾ ಕುಮಾರಸ್ವಾಮಿ

ಬೆಂಗಳೂರು: ಕಾಂಗ್ರೆಸ್-ಜೆಡಿಎಸ್ ಸರ್ಕಾರ ಉಳಿಯುತ್ತೆ, ಯಾವುದೇ ಕಾರಣಕ್ಕೂ ಪತನವಾಗೋದಿಲ್ಲ ಅಂತ ಶಾಸಕಿ ಅನಿತಾಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ವಿಧಾನಮಂಡಲ ಅಧಿವೇಶನ ಹಿನ್ನೆಲೆಲ್ಲಿ ವಿಧಾನಸೌಧಕ್ಕೆ ಆಗಮಿಸಿದ್ದ ಶಾಸಕಿ ಅನಿತಾ ಕುಮಾರಸ್ವಾಮಿ, ರಾಜೀನಾಮೆ ನೀಡಿರುವ ಅತೃಪ್ತ ಶಾಸಕು ವಾಪಸ್ ಬರ್ತಾರೆ. ಶಾಸಕರಾಗಿ ಜನರಿಂದ ಆಯ್ಕೆಯಾದ ಮೇಲೆ ಜನಸೇವೆ ಮಾಡಬೇಕು. ಹಣ, ಅಧಿಕಾರಕ್ಕಾಗಿ ಬೇರೆ ಪಕ್ಷಕ್ಕೆ ಜಿಗಿಯುವುದು ತಪ್ಪು....
- Advertisement -spot_img

Latest News

ಲಾಲ್‌ಬಾಗ್‌ನಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ಅದ್ಧೂರಿ ಚಾಲನೆ; ಗಂಗರ ಸಾಮ್ರಾಜ್ಯದ ವೈಭವ ಅನಾವರಣ

  ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬೆಂಗಳೂರಿನ ಐತಿಹಾಸಿಕ ಲಾಲ್‌ಬಾಗ್‌ನ 220ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ದೊರೆಯಿತು. ಈ ಬಾರಿ ಗಂಗರ ಸಾಮ್ರಾಜ್ಯದ ವೈಭವವನ್ನು...
- Advertisement -spot_img