Thursday, October 30, 2025

‌mla bharath shetty

ಆರೋಪದ ಸುಳಿಯಲ್ಲಿ U.T. ಖಾದರ್‌!

ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಲಾಗಿದೆ. ಸ್ಪೀಕರ್ ಕಚೇರಿಯನ್ನು ಆರ್‌ಟಿಐ ವ್ಯಾಪ್ತಿಗೆ ತರಬೇಕು. ನಮಗೆ ಪ್ರಶ್ನೆ ಕೇಳಲು ಅವಕಾಶವಿಲ್ಲ. ಸಿಟ್ಟಿಂಗ್ ಜಡ್ಜ್ ಮೂಲಕ ಈ ಹಗರಣದ ತನಿಖೆ ಆಗಬೇಕೆಂದು, ಮಂಗಳೂರಿನಲ್ಲಿ ಬಿಜೆಪಿ ಶಾಸಕ ಭರತ್ ಶೆಟ್ಟಿ ಆಗ್ರಹಿಸಿದ್ದಾರೆ. ಶಾಸಕ ಭರತ್ ಶೆಟ್ಟಿ ಅವರು ವಿಧಾನಸಭಾ ಲಾಂಜ್ ಅನ್ನು ಮಸಾಜ್ ಪಾರ್ಲರ್...
- Advertisement -spot_img

Latest News

ಕರ್ನಾಟಕ ರತ್ನ ‘ಅಪ್ಪು’ ಪುಣ್ಯಸ್ಮರಣೆ, ಸಮಾಧಿಗೆ ಪೂಜೆ ಸಲ್ಲಿಸಿದ ದೊಡ್ಮನೆ!

ಇಂದು ಕನ್ನಡದ ಜನಮನ ಗೆದ್ದ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರ 4ನೇ ವರ್ಷದ ಪುಣ್ಯಸ್ಮರಣೆ. ಪುನೀತ್ ಪುಣ್ಯ ಸ್ಮರಣೆ ಹಿನ್ನೆಲೆ ಸ್ಮಾರಕದತ್ತ ಅಭಿಮಾನಗಳ ದಂಡು,...
- Advertisement -spot_img