Thursday, August 6, 2026

‌mla bharath shetty

ಆರೋಪದ ಸುಳಿಯಲ್ಲಿ U.T. ಖಾದರ್‌!

ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಲಾಗಿದೆ. ಸ್ಪೀಕರ್ ಕಚೇರಿಯನ್ನು ಆರ್‌ಟಿಐ ವ್ಯಾಪ್ತಿಗೆ ತರಬೇಕು. ನಮಗೆ ಪ್ರಶ್ನೆ ಕೇಳಲು ಅವಕಾಶವಿಲ್ಲ. ಸಿಟ್ಟಿಂಗ್ ಜಡ್ಜ್ ಮೂಲಕ ಈ ಹಗರಣದ ತನಿಖೆ ಆಗಬೇಕೆಂದು, ಮಂಗಳೂರಿನಲ್ಲಿ ಬಿಜೆಪಿ ಶಾಸಕ ಭರತ್ ಶೆಟ್ಟಿ ಆಗ್ರಹಿಸಿದ್ದಾರೆ. ಶಾಸಕ ಭರತ್ ಶೆಟ್ಟಿ ಅವರು ವಿಧಾನಸಭಾ ಲಾಂಜ್ ಅನ್ನು ಮಸಾಜ್ ಪಾರ್ಲರ್...
- Advertisement -spot_img

Latest News

ಸಚಿವರಿಂದ 3 ದಿನಗಳ ಬಿಗ್ ಗ್ರೌಂಡ್ ರಿಪೋರ್ಟ್: ಶಿವರಾಜ ಎಸ್. ತಂಗಡಗಿ

ರಾಜ್ಯದಲ್ಲಿ ಮುಂಗಾರು ಮಳೆ ಸಂಪೂರ್ಣ ಕೈಕೊಟ್ಟಿದ್ದು, ಕೊಪ್ಪಳ ಜಿಲ್ಲೆಯಲ್ಲಿ ಭೀಕರ ಬರ ಪರಿಸ್ಥಿತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಶಿವರಾಜ...
- Advertisement -spot_img