Saturday, March 7, 2026

MLA bribery allegation

ರೈತರ ಬೆಳೆ ಖರೀದಿಸಲು ಹಣವಿಲ್ಲ, ಶಾಸಕರಿಗೆ ಕೋಟಿ – ಕೋಟಿ ಹಣ!

ರಾಜ್ಯ ಸರ್ಕಾರದ ವಿರುದ್ಧ ಮತ್ತೊಮ್ಮೆ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಜಗದೀಶ್ ಶೆಟ್ಟರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರೈತರ ಬೆಳೆ ಖರೀದಿಸಲು ಸರ್ಕಾರಕ್ಕೆ ಹಣವಿಲ್ಲ. ಆದರೆ ಶಾಸಕರನ್ನು ಖರೀದಿಸಲು ಕೋಟಿ ಕೋಟಿ ರೂಪಾಯಿ ಇದೆ ಎಂದು ಟೀಕಿಸಿದ್ದಾರೆ. ಪ್ರವಾಸಿ ಮಂದಿರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಶೆಟ್ಟರ್, ಒಬ್ಬೊಬ್ಬ ಶಾಸಕನಿಗೆ 50–60 ಕೋಟಿ ರೂಪಾಯಿ ಕೊಡಲಾಗುತ್ತಿದೆ ಎಂಬ ಮಾಹಿತಿ...
- Advertisement -spot_img

Latest News

ಸಿಎಂಗೆ 17ನೇ ಬಜೆಟ್ ಮಂಡಿಸಿದ ಖುಷಿ, ಜನರಿಗೆ ಬರೆ ಎಳೆಸಿಕೊಂಡ ಬಿಸಿ: ರಾಜ್ಯ ಬಜೆಟ್ ಬಗ್ಗೆ ಹೆಚ್ಡಿಕೆ ವ್ಯಂಗ್ಯ

Political News: ಇಂದು ಸಿಎಂ ಸಿದ್ದರಾಮಯ್ಯನವರು ತಮ್ಮ 17ನೇ ಬಜೆಟ್ ಮಂಡನೆ ಮಾಡಿ, ದೇವರಾಜ್ ಅರಸು ಅವರ ದಾಖಲೆ ಮುರಿದಿದ್ದಾರೆ. ಈ ದಾಖಲೆ ಬಗ್ಗೆ ಕಾಂಗ್ರೆಸ್‌ನವರು...
- Advertisement -spot_img