Monday, August 3, 2026

mla cement manju

ಹಾಸನದಲ್ಲಿ ವಸತಿ ಅಕ್ರಮ? CEO ನಿರ್ಲಕ್ಷ್ಯವೇ ಕಾರಣ!

ಕೇಂದ್ರ ಸರ್ಕಾರದ ಯೋಜನೆಯೊಂದ್ರಲ್ಲಿ, ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆದಿದೆಯಂತೆ. ಶಾಸಕ ಸಿಮೆಂಟ್‌ ಮಂಜು ಗಂಭೀರ ಆರೋಪ ಮಾಡಿದ್ದಾರೆ. ಪ್ರಧಾನಮಂತ್ರಿ ಆವಾಸ್‌ ಯೋಜನೆಯಡಿ ಸಕಲೇಶಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ, ಬರೋಬ್ಬರಿ 3 ಕೋಟಿಗೂ ಹೆಚ್ಚು ಅವ್ಯವಹಾರ ನಡೆದಿದೆಯಂತೆ. ಕೂಡಲೇ ತಪ್ಪಿತಸ್ಥ ಅಧಿಕಾರಿಗಳನ್ನು ಅಮಾನತು ಮಾಡುವಂತೆ ಆಗ್ರಹಿಸಿದ್ದಾರೆ. ಜಿಲ್ಲಾ ವಸತಿ ನೋಡಲ್‌ ಅಧಿಕಾರಿ ಕೆ.ಎಂ. ರಾಜೇಶ್‌ ಅಕ್ರಮ ಎಸಗಿದ್ದು,...

ಹಾಸನಾಂಬೆ ದರ್ಶನಕ್ಕೆ ಪಾಸ್ ಇಲ್ಲ!

ಪ್ರಖ್ಯಾತ ಹಾಸನಾಂಬೆ ಉತ್ಸವಕ್ಕೆ ದಿನಗಣನೆ ಶುರುವಾಗಿದೆ. ಈ ವರ್ಷ ಅಕ್ಟೋಬರ್ 9ರಿಂದ 23ರವರೆಗೆ ಉತ್ಸವ ನಡೀತಿದೆ. ಮೊದಲ ಹಾಗೂ ಕೊನೆ ದಿನ ಹೊರತುಪಡಿಸಿ, ಉಳಿದ 13 ದಿನಗಳ ಕಾಲ ಭಕ್ತರಿಗೆ, ಹಾಸನಾಂಬೆ ದರ್ಶನ ನೀಡಲಿದ್ದಾರೆ. ಆದರೆ ಈ ಬಾರಿ ದರ್ಶನದ ಪಾಸ್ ವ್ಯವಸ್ಥೆಯನ್ನು, ಸಂಪೂರ್ಣವಾಗಿ ರದ್ದು ಮಾಡಲಾಗಿದೆ. ಬದಲಾಗಿ ಗೋಲ್ಡ್ ಕಾರ್ಡ್ ನೀಡಲಾಗ್ತಿದೆ. 1 ಗೋಲ್ಡ್...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img