Saturday, July 27, 2024

mla cs puttaraju

ಬ್ಯಾಂಕ್ ಅಧಿಕಾರಿಗಳಿಗೆ ಮಾಜಿ ಸಚಿವ ಪುಟ್ಟರಾಜು ಎಚ್ಚರಿಕೆ..

ಕರ್ನಾಟಕ ಟಿವಿ ಮಂಡ್ಯ : ಬ್ಯಾಂಕ್ ಅಧಿಕಾರಿಗಳಿಂದ ರೈತರಿಗೆ ಅನ್ಯಾಯವಾಗ್ತಿದೆ ಎಂದು ಮಾಜಿ ಸಚಿವ ಸಿ,ಎಸ್ ಪುಟ್ಟರಾಜು ಆಕ್ರೋಶ ವ್ಯಕ್ತಪಡಿಸಿದ್ರು.  ನಿನ್ನೆ ಸಂಜೆ ಮಂಡ್ಯ ಜಿಲ್ಲಾ ಪಂಚಾಯಿತಿ ಕಾವೇರಿ ಸಭಾಂಗಣದಲ್ಲಿ ಕೊರೋನಾ ಪ್ರಗತಿ ಪರಿಶೀಲನಾ ಸಭೆ ನಡೀತು.. ಸಭೆಯಲ್ಲಿ ಭಾಗಿಯಾದ ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಮಾಜಿ ಸಚಿವ ಸಿಎಸ್ ಪುಟ್ಟರಾಜು ಬ್ಯಾಂಕ್ ಅಧಿಕಾರಿಗಳಿಂದ ರೈತರಿಗೆ ಆಗುತ್ತಿರುವ ಅನ್ಯಾಯಗಳ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img