Thursday, July 23, 2026

MLA disqualification

ವಿನಯ್ ಕುಲಕರ್ಣಿಗೆ ಶಿಕ್ಷೆ ಬೆನ್ನಲ್ಲೇ ಉಪಚುನಾವಣೆ ಸಂಚಲನ!

ಧಾರವಾಡ ಗ್ರಾಮೀಣ ಕ್ಷೇತ್ರದ ಶಾಸಕ ವಿನಯ್ ಕುಲಕರ್ಣಿ ವಿರುದ್ಧ ದೋಷಿ ತೀರ್ಪು ಪ್ರಕಟವಾದ ಬೆನ್ನಲ್ಲೇ, ಧಾರವಾಡ ಗ್ರಾಮೀಣ ಕ್ಷೇತ್ರಕ್ಕೆ ಉಪಚುನಾವಣೆ ಘೋಷಣೆ ಮಾಡುವಂತೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ಗಳು ಹರಿದಾಡುತ್ತಿವೆ. ಶಿಕ್ಷೆಯ ಪ್ರಮಾಣ ಇನ್ನೂ ಪ್ರಕಟವಾಗುವ ಮುನ್ನವೇ, ಕ್ಷೇತ್ರದಲ್ಲಿ ಉಪಚುನಾವಣೆ ನಡೆಯುವ ಸಾಧ್ಯತೆ ಬಗ್ಗೆ ಲೆಕ್ಕಾಚಾರಗಳು ಆರಂಭವಾಗಿವೆ. ಕೆಲವರು ಚುನಾವಣಾ ಆಯೋಗ ತಕ್ಷಣವೇ ಉಪಚುನಾವಣೆ ಘೋಷಿಸಬೇಕು ಎಂದು...

ಇನ್ನೊಂದೇ ತಿಂಗಳಲ್ಲಿ ನಾನೇ ಬಾಗೇಪಲ್ಲಿ ಶಾಸಕ: BJP ನಾಯಕನ ಸ್ಫೋಟಕ ಹೇಳಿಕೆ!

ಬಾಗೇಪಲ್ಲಿ ಕ್ಷೇತ್ರದಲ್ಲಿ ರಾಜಕೀಯ ಸಂಚಲನ ಮೂಡಿಸುವಂತೆ, ಬಿಜೆಪಿ ಪರಾಜಿತ ಅಭ್ಯರ್ಥಿ ಮತ್ತು ರಾಜ್ಯ ಕಾರ್ಯದರ್ಶಿ ಸಿ. ಮುನಿರಾಜು ಸ್ಫೋಟಕ ಹೇಳಿಕೆ ನೀಡಿದ್ದಾರೆ. ಇನ್ನೂ ಒಂದೇ ತಿಂಗಳಲ್ಲಿ ನಾನು ಬಾಗೇಪಲ್ಲಿ ಶಾಸಕನಾಗುತ್ತೇನೆ. ಈಗಿನ ಶಾಸಕ ಸುಬ್ಬಾರೆಡ್ಡಿ ಸಚಿವನಾಗುವ ಕನಸು ಕಾಣ್ತಿದ್ದಾರೆ ಆದರೆ ನಾನು ಶಾಸಕನಾಗುವ ಸಾಧ್ಯತೆ ಹೆಚ್ಚು ಎಂದು ಹೇಳಿದ್ದಾರೆ. ಮುನಿರಾಜು ಅವರು ಬಾಗೇಪಲ್ಲಿ ಶಾಸಕ S.N....
- Advertisement -spot_img

Latest News

Bantwala News: ಶಾಲಾ ಬಸ್ ಮೇಲೆ ಉರುಳಿ ಬಿದ್ದ ಮರ: 6 ವರ್ಷದ ಬಾಲಕಿ ಚಿರನ್ವಿ ಸಾ*

Mangaluru News: ಮಂಗಳೂರಿನ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ದೈವಸ್ಥಾನದ ಬಳಿ ಅಪಘಾತ ಸಂಭವಿಸಿದ್ದು, 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಶಾಲೆಯಿಂದ ಮನೆಗೆ ತೆರಳುತ್ತಿದ್ದ ಶಾಲಾ...
- Advertisement -spot_img