Friday, August 7, 2026

MLA Dr.ranganath

ಡಿಕಶಿವಕುಮಾರ್ CM ಆಗಲಿ ಎಂದು ಶಾಸಕನಿಂದ ಶತ್ರು ಸಂಹಾರ ಹೋಮ!

ತುಮಕೂರು ಜಿಲ್ಲೆಯ ಕುಣಿಗಲ್ ಶಾಸಕ ಡಾ. H.D. ರಂಗನಾಥ್ ಅವರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮುಖ್ಯಮಂತ್ರಿ ಆಗಲೆಂದು ಪ್ರಾರ್ಥನೆ ಸಲ್ಲಿಸುವ ಉದ್ದೇಶದಿಂದ ಕುಣಿಗಲ್ ತಾಲ್ಲೂಕಿನ ಎಡೆಯೂರಿನಲ್ಲಿ ವಿಶೇಷ ಮೃತ್ಯುಂಜಯ ಹೋಮ ನೆರವೇರಿಸಿದರು. ಈ ಧಾರ್ಮಿಕ ಕಾರ್ಯವನ್ನು ಡಿಕೆ ಶಿವಕುಮಾರ್ ಅವರ ಸಂಬಂಧಿ ಹಾಗೂ ಕುಣಿಗಲ್ ಶಾಸಕರಾದ ಡಾ. ರಂಗನಾಥ್ ಅವರ ನೇತೃತ್ವದಲ್ಲಿ ಆಯೋಜಿಸಲಾಗಿತ್ತು. ಸಿಎಂ ಸ್ಥಾನಕ್ಕೆ...

ಕ್ವಾರಂಟೈನ್ ಆದ ಕುಣಿಗಲ್ ಶಾಸಕ ಡಾ.ರಂಗನಾಥ್‌: ಎಲ್ಲರ ಆಶೀರ್ವಾದವಿರಲಿ ಎಂದ MLA..

ತುಮಕೂರು: ಕುಣಿಗಲ್ ಶಾಸಕ ಡಾ.ರಂಗನಾಥ್‌ರನ್ನ ಕ್ವಾರಂಟೈನ್ ಮಾಡಲಾಗಿದೆ. ತುಮಕೂರು ಜಿಲ್ಲೆ ಕುಣಿಗಲ್ ವಿಧಾನಸಭಾ ಕ್ಷೇತ್ರದ ಶಾಸಕ ಡಾ ರಂಗನಾಥ್ ನಿನ್ನೆಯಷ್ಟೇ ಪೊಲೀಸರೊಂದಿಗೆ ಸಭೆ ನಡೆಸಿದ್ದರು. ಆ ಪೊಲೀಸರ ಪೈಕಿ ಓರ್ವರಿಗೆ ಕರೋನಾ ಪಾಸಿಟಿವ್ ದೃಢಪಟ್ಟಿದೆ. ಹೀಗಾಗಿ ಶಾಸಕರನ್ನು ಕ್ವಾರಂಟೈನ್ ಮಾಡಲಾಗಿದೆ. ಬೆಂಗಳೂರಿನ ತಮ್ಮ ನಿವಾಸದಲ್ಲಿ ಶಾಸಕ ಡಾಕ್ಟರ್ ರಂಗನಾಥ್ ಹೋಂ ಕ್ವಾರಂಟೈನ್ ನಲ್ಲಿದ್ದಾರೆ. ನಿನ್ನೆಯಷ್ಟೇ ಕುಣಿಗಲ್...
- Advertisement -spot_img

Latest News

ಲಾಲ್‌ಬಾಗ್‌ನಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ಅದ್ಧೂರಿ ಚಾಲನೆ; ಗಂಗರ ಸಾಮ್ರಾಜ್ಯದ ವೈಭವ ಅನಾವರಣ

  ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬೆಂಗಳೂರಿನ ಐತಿಹಾಸಿಕ ಲಾಲ್‌ಬಾಗ್‌ನ 220ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ದೊರೆಯಿತು. ಈ ಬಾರಿ ಗಂಗರ ಸಾಮ್ರಾಜ್ಯದ ವೈಭವವನ್ನು...
- Advertisement -spot_img