ಬೆಂಗಳೂರು: ರಾಜ್ಯದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದಿರುವ ಬೆನ್ನಲ್ಲೇ ಕಾಂಗ್ರೆಸ್ ಶಾಸಕಾಂಗ ಪಕ್ಷದ ಮಹತ್ವದ ಸಭೆ ಇಂದು ನಡೆಯಲಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆಯಲ್ಲಿ ವಿಧಾನಸಭೆ ಅಧಿವೇಶನದಲ್ಲಿ ಚರ್ಚೆಯಾಗಲಿರುವ ಪ್ರಮುಖ ವಿಚಾರಗಳ ಜೊತೆಗೆ ಶಾಸಕರ ಕ್ಷೇತ್ರಗಳ ಅಭಿವೃದ್ಧಿ ಹಾಗೂ ಅನುದಾನದ ಬಗ್ಗೆಯೂ ಚರ್ಚೆ ನಡೆಯುವ ಸಾಧ್ಯತೆ ಇದೆ.
ಶಾಸಕರ ಕ್ಷೇತ್ರಗಳಲ್ಲಿ ರಸ್ತೆ, ಕುಡಿಯುವ...