Wednesday, July 22, 2026

MLA H.K Kumaraswamy

ಜೆಡಿಎಸ್ ನೂತನ ರಾಜ್ಯಾಧ್ಯಕ್ಷರಾಗಿ ಕುಮಾರಸ್ವಾಮಿ, ಕಾರ್ಯಾಧ್ಯಕ್ಷರಾಗಿ ಮಧು ಬಂಗಾರಪ್ಪ ಆಯ್ಕೆ ಫಿಕ್ಸ್..!

ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಎಚ್.ವಿಶ್ವನಾಥ್ ರಾಜೀನಾಮೆ ನೀಡಿರೋ ಹಿನ್ನೆಲೆಯಲ್ಲಿ ಜೆಡಿಎಸ್ ವರಿಷ್ಠ ದೇವೇಗೌಡ ನೂತನ ರಾಜ್ಯಾಧ್ಯಕ್ಷ, ಕಾರ್ಯಾಧ್ಯಕ್ಷರನ್ನು ನೇಮಕ ಮಾಡಲಿದ್ದಾರೆ. ಮೈತ್ರಿ ಸರ್ಕಾರದ ಮೇಲೆ ಮುನಿಸಿಕೊಂಡು ರಾಜ್ಯಾಧ್ಯಕ್ಷ ಸ್ಥಾನಕ್ಕೆ ಎಚ್.ವಿಶ್ವನಾಥ್ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಇದೀಗ ಪಕ್ಷದ ವರಿಷ್ಠ ನೂತನ ಪದಾಧಿಕಾರಿಗಳನ್ನು ನೇಮಿಸಲಿದ್ದಾರೆ. ಹಾಸನದ ಸಕಲೇಶಪುರ ಶಾಸಕ ಎಚ್.ಕೆ ಕುಮಾರಸ್ವಾಮಿ ಹಾಗೂ ಕಾರ್ಯಾಧ್ಯಕ್ಷ ಸ್ಥಾನಕ್ಕೆ...
- Advertisement -spot_img

Latest News

ಅಧಿಕಾರ ಕಳೆದುಕೊಳ್ಳುವ ಭೀತಿಯಲ್ಲಿ ಸರ್ವಾಧಿಕಾರದ ದಾರಿ ಹಿಡಿದಿರುವ ಹೇಡಿ ಸರ್ಕಾರದ ನಡೆ: ಹರಿಪ್ರಸಾದ್

Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿನ್ನೆ ವಿದ್ಯಾರ್ಥಿಗಳು ಇದನ್ನು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆ ಎಂದು ಆರೋಪಿಸಿ, ಸಂಸತ್ ಚಲೋ...
- Advertisement -spot_img