Sunday, September 8, 2024

MLA H.K.Suresh

ಭಸ್ಮೀಕರಣ ಹೊಂಡ ಕಾಮಗಾರಿ ಕಳಪೆ- ಶಾಸಕರ ಆಕ್ರೋಶ-ಕಾಮಗಾರಿ ಸ್ಥಗಿತ

Hassan News: ಹಾಸನ: ಬೇಲೂರು ಪಟ್ಟಣದ ಹೊಳೆಬೀದಿ ಹೊಯ್ಸಳ ಶಾಲೆಯ ಸಮೀಪದಲ್ಲಿನ ಯುಜಿಡಿ ಭಸ್ಮೀಕರಣ ಹೊಂಡದ ಅಭಿವೃದ್ಧಿ ಕಾಮಗಾರಿ ಪ್ರಗತಿಯಲ್ಲಿದ್ದು, ಕಾಮಗಾರಿ ತೀವ್ರ ಕಳಪೆಯಿಂದ ಕೂಡಿದೆ. ತಕ್ಷಣವೇ ಕೆಲಸ ಸ್ಥಗಿತ ಮಾಡುವ ಮೂಲಕ ಸೂಕ್ತ ತನಿಖೆ ನಡೆಸಿದ ಬಳಿಕೆವೇ ಕಾಮಗಾರಿ ಆರಂಭಿಸಬೇಕು ಎಂದು ಗುತ್ತಿಗೆದಾರರು ಮತ್ತು ಸಂಬಂಧ ಪಟ್ಟ ಅಧಿಕಾರಿಗಳಿಗೆ ಸ್ಥಳೀಯ ಶಾಸಕ ಹೆಚ್.ಕೆ.ಸುರೇಶ್...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img